July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

ಧರ್ಮಸ್ಥಳ: ಸಂತಾನ ಪ್ರದ ನಾಗಕ್ಷೇತ್ರ ಕಟ್ಟದಬೈಲು ಇಲ್ಲಿ ಎ. 26ರಂದು ನಡೆದ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ಹಾಗೂ ಡೆಕ್ಕರತ್ತಾಯ (ರಕ್ತೇಶ್ವರಿ ), ಪಂಜುರ್ಲಿ ದೈವಗಳ ಪುನರ್ ಪ್ರತಿಷ್ಠೆ ವಿಜೃಂಭಣೆಯಿಂದ ನೆರವೇರಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ರವರಿಗೆ ಶ್ರೀ ನಾಗದೇವರ ಪ್ರಸಾದವನ್ನು ಅರ್ಚಕರಾದ ರವಿ ಕುಮಾರ್ ಭಟ್ ಪಜೀರಡ್ಕ ಇವರು ನೀಡಿ ಗೌರವಿಸಿದರು. ನಂತರ ಮಾತನಾಡಿ ಮುಂದೆಯೂ ನನಗೆ ಶ್ರೀ ನಾಗಸನ್ನಿದಿ ಕಟ್ಟದಬೈಲು ಇಲ್ಲಿಗೆ ಬರುವ ಭಾಗ್ಯ ಸಿಗಲಿ ಎಂದು ದೇವರಲ್ಲಿ ಕೇಳಿಕೊಂಡರು.

ಈ ಸಂದರ್ಭದಲ್ಲಿ ಹಿರಿಯರು ಮತ್ತು ರಾಷ್ಟ್ರೀಯ ತುಳು ಗುಡಿಗಾರ ಸಂಘ ಇದರ ಗೌರವಾಧ್ಯಕ್ಷ ಕೃಷ್ಣಪ್ಪ ಗುಡಿಗಾರ್ ಅಲೆಕ್ಕಿ ಮತ್ತು ಊರ ಸಮಸ್ತ ಬಾಂಧವರು ಉಪಸ್ಥಿತರಿದ್ದರು.

Related posts

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ತಣ್ಣೀರುಪಂಥ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಲಾಭಾಂಶ ವಿತರಣೆ ಕಾರ್ಯಕ್ರಮ : ಗ್ರಾಮಾಭಿವೃದ್ಧಿ ಯೋಜನೆ ಪರಿಕಲ್ಪನೆ ಇಂದು ಜಗತ್ತಿಗೆ ಮಾದರಿಯಾಗಿದೆ: ಶಾಸಕ ಹರೀಶ್ ಪೂಂಜ

Suddi Udaya

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

Suddi Udaya

ಪಾಸ್ಕ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್

Suddi Udaya

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

Suddi Udaya

ಸುಳ್ಳು ಸುದ್ದಿ ಪ್ರಸಾರ ಹಾಗೂ ಅವ್ಯಾಚ್ಯ ನಿಂದನೆ ದೂರು : ಸುವರ್ಣ ನ್ಯೂಸ್ ಆ್ಯಂಕರ್ ಹಾಗೂ ವರದಿಗಾರ, ಕ್ಯಾಮೆರಾಮ್ಯಾನ್ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!