25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗೇರಡ್ಕ: ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಇದರ ಆಶ್ರಯದಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ

ಬೆಳ್ತಂಗಡಿ : ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ( ರಿ) ಅಲೆಕ್ಕಿ ಮುಗೇರಡ್ಕ ಇದರ ಜಂಟಿ ಆಶ್ರಯದಲ್ಲಿ ಗಿರಿಜಾ ಆಲೆಕ್ಕಿ ಇವರಿಗೆ ನಿರ್ಮಿಸಲಾದ ‘ ಲಕ್ಷ್ಮಿ ಕೃಪಾ ‘ ಮನೆಯ ಹಸ್ತಾಂತರ ಕಾರ್ಯಕ್ರಮ ಅಲೆಕ್ಕಿ – ಮುಗೇರಡ್ಕ ದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಉದ್ಯಮಿ, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್, ಬಂದಾರು ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಗಂಗಾಧರ ಪೂಜಾರಿ, ಬಾಲಕೃಷ್ಣ ಗೌಡ, ಬೆಂಗಳೂರಿನ ಸ್ಪಂದನ ಚಾರಿಟೇಬಲ್ ಟ್ರಸ್ಟ್ ಸದಸ್ಯರು, ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಮುಗೇರಡ್ಕ ಇದರ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಆರಂಭ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ನೆಟ್ ಬಾಲ್: ಎಸ್.ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya
error: Content is protected !!