38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮ ಮೆಗಿನ ಮನೆ ಕುಳಾಯಿ ಕೃಷಿಕ ಜಗನಾಥ ಶೆಟ್ಟಿ (75 ವರ್ಷ) ಹೃದಯಾಘಾತದಿಂದ ಎ.27 ರಂದು ನಿಧನರಾದರು.


ಮೃತರು ಕೃಷಿಕರಾಗಿದ್ದು, ಕಳಿಯ ಗ್ರಾಮ ಬಂಟರ ಸಂಘದ ಮಾಜಿ ಅಧ್ಯಕ್ಷರಾಗಿದ್ದರು.

ಮೃತರು ಪತ್ನಿ ಸುಮತಿ ಜಗನ್ನಾಥ ಶೆಟ್ಟಿ, ಮೂವರು ಪುತ್ರಿಯರು, ಓರ್ವ ಪುತ್ರ ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಮೂವರು ಸಹೋದರರು, ಇಬ್ಬರು ಸಹೋದರಿಯರು, ಸೊಸೆ, ಆಳಿಯಂದಿರು, ಮೊಮ್ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ 48ನೇ ವರ್ಷದ ಭಜನಾ ಸಪ್ತಾಹ : ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ : ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಪೆರೋಡಿತ್ತಾಯಕಟ್ಟೆ ಸ. ಉ. ಪ್ರಾ. ಶಾಲಾ ಮೂವರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!