September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

ಕೊಕ್ಕಡ: ಇಲ್ಲಿಯ ಡೆಂಜ ಸಮೀಪದ ಪೊಯ್ಯಲೆ ಎಂಬಲ್ಲಿ ಯುವಕನೋರ್ವ ಸಂಶಯಾಸ್ಪದ ವಾಗಿ ಮೃತಪಟ್ಟ ಘಟನೆ ಏ.25ರಂದು ಮಧ್ಯಾಹ್ನ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಹರೀಶ್(35 ವ) ಎಂದು ಗುರುತಿಸಲಾಗಿದೆ.

ಮೃತ ಹರೀಶ್ ಮತ್ತು ಆತನ ತಂದೆ ಚೋಮ ಎಂಬವರು ಮನೆಯಲ್ಲಿ ವಾಸವಾಗಿದ್ದು ತಾಯಿ ಈ ಹಿಂದೆ ನಿಧನ ಹೊಂದಿದ್ದರು.

ಹರೀಶ್ ಎ.25ರಂದು ಮಧ್ಯಾಹ್ನ ಮೃತಪಟ್ಟಿದ್ದರು. ತಂದೆ ಚೋಮರವರು ಯಾರನ್ನು ಹತ್ತಿರಕ್ಕೆ ಬಿಡದ ಕಾರಣ ಎ..26 ರಂದು ಮಧ್ಯಾಹ್ನ ವೇಳೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ. ಮೃತ ದೇಹವನ್ನು ಬೆಳ್ತಂಗಡಿಗೆ ಆಸ್ಪತ್ರೆಗೆ ಸಾಗಿಸಲಾಯಿತು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರೀಶ್ ಅವರ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ನಾಲ್ಕೂರು: ಪುಣ್ಕೆದೊಟ್ಟು ನಾಗಬನದಲ್ಲಿ ಸಂಭ್ರಮದ ನಾಗರ ಪಂಚಮಿ

Suddi Udaya

ಹಿರಿಯ ಮೀನು ವ್ಯಾಪಾರಿ, ಚಾರ್ಮಾಡಿ ಗ್ರಾ.ಪಂ ಮಾಜಿ ಸದಸ್ಯ ಜಿ.ಕೆ ಅಹ್ಮದ್‌ ಕುಂಞಿ(ಮೀನ್ ಮೋಣಾಕ) ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಿಧನ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಿವಿಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya
error: Content is protected !!