25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗೇರಡ್ಕ: ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಇದರ ಆಶ್ರಯದಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ

ಬೆಳ್ತಂಗಡಿ : ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ( ರಿ) ಅಲೆಕ್ಕಿ ಮುಗೇರಡ್ಕ ಇದರ ಜಂಟಿ ಆಶ್ರಯದಲ್ಲಿ ಗಿರಿಜಾ ಆಲೆಕ್ಕಿ ಇವರಿಗೆ ನಿರ್ಮಿಸಲಾದ ‘ ಲಕ್ಷ್ಮಿ ಕೃಪಾ ‘ ಮನೆಯ ಹಸ್ತಾಂತರ ಕಾರ್ಯಕ್ರಮ ಅಲೆಕ್ಕಿ – ಮುಗೇರಡ್ಕ ದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಉದ್ಯಮಿ, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್, ಬಂದಾರು ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಗಂಗಾಧರ ಪೂಜಾರಿ, ಬಾಲಕೃಷ್ಣ ಗೌಡ, ಬೆಂಗಳೂರಿನ ಸ್ಪಂದನ ಚಾರಿಟೇಬಲ್ ಟ್ರಸ್ಟ್ ಸದಸ್ಯರು, ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಮುಗೇರಡ್ಕ ಇದರ ಸದಸ್ಯರು ಉಪಸ್ಥಿತರಿದ್ದರು.

Related posts

ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪುರಿಗೆ ಗೌರವಾರ್ಪಣೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತಾಚರಣೆ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya

ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಶ್ರೀ ದೇವರಿಗೆ ಕಲಶಾಭಿಷೇಕ, ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya
error: Content is protected !!