25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗೇರಡ್ಕ: ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಇದರ ಆಶ್ರಯದಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ

ಬೆಳ್ತಂಗಡಿ : ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ( ರಿ) ಅಲೆಕ್ಕಿ ಮುಗೇರಡ್ಕ ಇದರ ಜಂಟಿ ಆಶ್ರಯದಲ್ಲಿ ಗಿರಿಜಾ ಆಲೆಕ್ಕಿ ಇವರಿಗೆ ನಿರ್ಮಿಸಲಾದ ‘ ಲಕ್ಷ್ಮಿ ಕೃಪಾ ‘ ಮನೆಯ ಹಸ್ತಾಂತರ ಕಾರ್ಯಕ್ರಮ ಅಲೆಕ್ಕಿ – ಮುಗೇರಡ್ಕ ದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಉದ್ಯಮಿ, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್, ಬಂದಾರು ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಗಂಗಾಧರ ಪೂಜಾರಿ, ಬಾಲಕೃಷ್ಣ ಗೌಡ, ಬೆಂಗಳೂರಿನ ಸ್ಪಂದನ ಚಾರಿಟೇಬಲ್ ಟ್ರಸ್ಟ್ ಸದಸ್ಯರು, ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಮುಗೇರಡ್ಕ ಇದರ ಸದಸ್ಯರು ಉಪಸ್ಥಿತರಿದ್ದರು.

Related posts

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಿಂದ ತರಬೇತಿ ಕಾರ್ಯಕ್ರಮ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಸಂದರ್ಭ ಸುರೇಶ ಪುತ್ತೂರಾಯರಿಗೆ ಸನ್ಮಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದೀಪಾವಳಿ ಆಚರಣೆ

Suddi Udaya
error: Content is protected !!