March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಉಜಿರೆ ವ್ಯಾಪ್ತಿಯ 25 ಮಕ್ಕಳ ಸುನ್ನತ್(ಮುಂಜಿ)ಕಾರ್ಯಕ್ರಮದ ಸಮಾರಂಭ ನಡೆಯಿತು.

ಈ ಸಮಾರಂಭದಲ್ಲಿ ದುವಾ: ರಫೀಕ್ ಮದನಿ MJM ಮುದರಿಸ್, ಯಂಗ್-ಮೆನ್ಸ್ ಅಧ್ಯಕ್ಷ ಶಾಕೀರ್. ,ಮಹಮ್ಮದ್ ಹಾಜಿ ಕಲ್ಯಾಣ್ ಪುರ, ಡಾಕ್ಟರ್ ಸಿದ್ದೀಕ್ ಅಡ್ಡುರ್., ಸಹಾಯಕರಾದ ರಹಿಮಾನ್, ಕೇಂದ್ರ ಕಮಿಟಿ ಜತೆಕಾರ್ಯದರ್ಶಿ ಯು.ಕೆ ಹನೀಫ್, ಖಜಾಂಚಿ ರಹಿಮಾನ್ ,ಯಂಗ್-ಮೆನ್ಸ್ ಸದಸ್ಯರು ಇನ್ನಿತರ ಗಣ್ಯರು ಆಗಮಿಸಿದ್ದರು.

ಡಾಕ್ಟರ್ ಸಂಪೂರ್ಣ ವೆಚ್ಚವನ್ನು ಅಬ್ದುಲ್ ರಹಿಮಾನ್ ಅಸಿಸ್ಟೆಂಟ್ ಕಮಿಷನರ್ ವಹಿಸಿಕೊಂಡರು. ಮುಂಜಿ ಮಾಡಿಸಿದ ಮಕ್ಕಳಿಗೆ ಬಟ್ಟೆಬರೆಯನ್ನು MJM ಮಾಜಿ ಅಧ್ಯಕ್ಷರು ನೀಡಿದರು.

ಬೆಳಗಿನ ಉಪಹಾರ ವ್ಯವಸ್ಥೆಯನ್ನು ಕೇಂದ್ರ ಕಮಿಟಿ ಸದಸ್ಯರಾದ ಬಿ.ಎಂ. ಹನೀಫ್ ವ್ಯವಸ್ಥೆ ಮಾಡಿದರು.
ಕಾರ್ಯಕ್ರಮವನ್ನು ಯಂಗ್-ಮೆನ್ಸ್ ಪ್ರಧಾನ ಕಾರ್ಯದರ್ಶಿ:-ಪಝಲ್ ರಹಿಮಾನ್ ಕೋಯ ನಿರೂಪಿಸಿದರು.

ಈ ಪುಣ್ಯ ಕಾರ್ಯಕ್ಕೆ ಕೊಡುಗೆಯನ್ನು ನೀಡಿದ ದಾನಿಗಳಿಗೂ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಲಾಯಿತು.

ಆಮೀನ್

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಐಪಿಒ ತಂತ್ರಗಳ ಬಗ್ಗೆ ಪ್ರಾಯೋಗಿಕ ಅಧಿವೇಶನ” ಕುರಿತು ಮಾಹಿತಿ ಕಾರ್ಯಗಾರ:

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ

Suddi Udaya

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿಯಲ್ಲಿ 12 ನೇ ವರ್ಷದ ಕೋಟಿ ಚೆನ್ನಯ ಕ್ರೀಡಾಕೂಟ, ಸಮಾಜದ 6 ಜೋಡಿ ಅವಳಿಗಳಿಗೆ ಗೌರವಾರ್ಪಣೆ

Suddi Udaya

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

Suddi Udaya

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!