25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಉಜಿರೆ ವ್ಯಾಪ್ತಿಯ 25 ಮಕ್ಕಳ ಸುನ್ನತ್(ಮುಂಜಿ)ಕಾರ್ಯಕ್ರಮದ ಸಮಾರಂಭ ನಡೆಯಿತು.

ಈ ಸಮಾರಂಭದಲ್ಲಿ ದುವಾ: ರಫೀಕ್ ಮದನಿ MJM ಮುದರಿಸ್, ಯಂಗ್-ಮೆನ್ಸ್ ಅಧ್ಯಕ್ಷ ಶಾಕೀರ್. ,ಮಹಮ್ಮದ್ ಹಾಜಿ ಕಲ್ಯಾಣ್ ಪುರ, ಡಾಕ್ಟರ್ ಸಿದ್ದೀಕ್ ಅಡ್ಡುರ್., ಸಹಾಯಕರಾದ ರಹಿಮಾನ್, ಕೇಂದ್ರ ಕಮಿಟಿ ಜತೆಕಾರ್ಯದರ್ಶಿ ಯು.ಕೆ ಹನೀಫ್, ಖಜಾಂಚಿ ರಹಿಮಾನ್ ,ಯಂಗ್-ಮೆನ್ಸ್ ಸದಸ್ಯರು ಇನ್ನಿತರ ಗಣ್ಯರು ಆಗಮಿಸಿದ್ದರು.

ಡಾಕ್ಟರ್ ಸಂಪೂರ್ಣ ವೆಚ್ಚವನ್ನು ಅಬ್ದುಲ್ ರಹಿಮಾನ್ ಅಸಿಸ್ಟೆಂಟ್ ಕಮಿಷನರ್ ವಹಿಸಿಕೊಂಡರು. ಮುಂಜಿ ಮಾಡಿಸಿದ ಮಕ್ಕಳಿಗೆ ಬಟ್ಟೆಬರೆಯನ್ನು MJM ಮಾಜಿ ಅಧ್ಯಕ್ಷರು ನೀಡಿದರು.

ಬೆಳಗಿನ ಉಪಹಾರ ವ್ಯವಸ್ಥೆಯನ್ನು ಕೇಂದ್ರ ಕಮಿಟಿ ಸದಸ್ಯರಾದ ಬಿ.ಎಂ. ಹನೀಫ್ ವ್ಯವಸ್ಥೆ ಮಾಡಿದರು.
ಕಾರ್ಯಕ್ರಮವನ್ನು ಯಂಗ್-ಮೆನ್ಸ್ ಪ್ರಧಾನ ಕಾರ್ಯದರ್ಶಿ:-ಪಝಲ್ ರಹಿಮಾನ್ ಕೋಯ ನಿರೂಪಿಸಿದರು.

ಈ ಪುಣ್ಯ ಕಾರ್ಯಕ್ಕೆ ಕೊಡುಗೆಯನ್ನು ನೀಡಿದ ದಾನಿಗಳಿಗೂ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಲಾಯಿತು.

ಆಮೀನ್

Related posts

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya

ಉಪ್ಪಿನಂಗಡಿಯ ವೃತ್ತಕ್ಕೆ ಸ್ವಾತಂತ್ರ್ಯ ಹೋರಾಟಗಾರ ಉಬಾರ್ ಮಂಜ ಬೈದ್ಯರ ಹೆಸರಿನಲ್ಲಿ ನಾಮಕರಣ ಮಾಡಲು ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಮನವಿ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮ ಕಲಶೋತ್ಸವ : ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Suddi Udaya
error: Content is protected !!