September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಉಜಿರೆ ವ್ಯಾಪ್ತಿಯ 25 ಮಕ್ಕಳ ಸುನ್ನತ್(ಮುಂಜಿ)ಕಾರ್ಯಕ್ರಮದ ಸಮಾರಂಭ ನಡೆಯಿತು.

ಈ ಸಮಾರಂಭದಲ್ಲಿ ದುವಾ: ರಫೀಕ್ ಮದನಿ MJM ಮುದರಿಸ್, ಯಂಗ್-ಮೆನ್ಸ್ ಅಧ್ಯಕ್ಷ ಶಾಕೀರ್. ,ಮಹಮ್ಮದ್ ಹಾಜಿ ಕಲ್ಯಾಣ್ ಪುರ, ಡಾಕ್ಟರ್ ಸಿದ್ದೀಕ್ ಅಡ್ಡುರ್., ಸಹಾಯಕರಾದ ರಹಿಮಾನ್, ಕೇಂದ್ರ ಕಮಿಟಿ ಜತೆಕಾರ್ಯದರ್ಶಿ ಯು.ಕೆ ಹನೀಫ್, ಖಜಾಂಚಿ ರಹಿಮಾನ್ ,ಯಂಗ್-ಮೆನ್ಸ್ ಸದಸ್ಯರು ಇನ್ನಿತರ ಗಣ್ಯರು ಆಗಮಿಸಿದ್ದರು.

ಡಾಕ್ಟರ್ ಸಂಪೂರ್ಣ ವೆಚ್ಚವನ್ನು ಅಬ್ದುಲ್ ರಹಿಮಾನ್ ಅಸಿಸ್ಟೆಂಟ್ ಕಮಿಷನರ್ ವಹಿಸಿಕೊಂಡರು. ಮುಂಜಿ ಮಾಡಿಸಿದ ಮಕ್ಕಳಿಗೆ ಬಟ್ಟೆಬರೆಯನ್ನು MJM ಮಾಜಿ ಅಧ್ಯಕ್ಷರು ನೀಡಿದರು.

ಬೆಳಗಿನ ಉಪಹಾರ ವ್ಯವಸ್ಥೆಯನ್ನು ಕೇಂದ್ರ ಕಮಿಟಿ ಸದಸ್ಯರಾದ ಬಿ.ಎಂ. ಹನೀಫ್ ವ್ಯವಸ್ಥೆ ಮಾಡಿದರು.
ಕಾರ್ಯಕ್ರಮವನ್ನು ಯಂಗ್-ಮೆನ್ಸ್ ಪ್ರಧಾನ ಕಾರ್ಯದರ್ಶಿ:-ಪಝಲ್ ರಹಿಮಾನ್ ಕೋಯ ನಿರೂಪಿಸಿದರು.

ಈ ಪುಣ್ಯ ಕಾರ್ಯಕ್ಕೆ ಕೊಡುಗೆಯನ್ನು ನೀಡಿದ ದಾನಿಗಳಿಗೂ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಲಾಯಿತು.

ಆಮೀನ್

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೊಕೆಡಾಮ – ಜಪಾನಿನ ವಿಶಿಷ್ಟ ಸಸ್ಯ ನೆಡುವ ಕಲೆ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಗೆ ನಿಡ್ಲೆ ಅಗ್ರಿಲೀಫ್ ಸಂಸ್ಥೆಯ ಉತ್ಪನ್ನವನ್ನು ನೀಡಿದ ಅವಿನಾಶ್ ರಾವ್

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎಲ್. ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ‌ಆಚರಣೆ

Suddi Udaya
error: Content is protected !!