July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಉಜಿರೆ ವ್ಯಾಪ್ತಿಯ 25 ಮಕ್ಕಳ ಸುನ್ನತ್(ಮುಂಜಿ)ಕಾರ್ಯಕ್ರಮದ ಸಮಾರಂಭ ನಡೆಯಿತು.

ಈ ಸಮಾರಂಭದಲ್ಲಿ ದುವಾ: ರಫೀಕ್ ಮದನಿ MJM ಮುದರಿಸ್, ಯಂಗ್-ಮೆನ್ಸ್ ಅಧ್ಯಕ್ಷ ಶಾಕೀರ್. ,ಮಹಮ್ಮದ್ ಹಾಜಿ ಕಲ್ಯಾಣ್ ಪುರ, ಡಾಕ್ಟರ್ ಸಿದ್ದೀಕ್ ಅಡ್ಡುರ್., ಸಹಾಯಕರಾದ ರಹಿಮಾನ್, ಕೇಂದ್ರ ಕಮಿಟಿ ಜತೆಕಾರ್ಯದರ್ಶಿ ಯು.ಕೆ ಹನೀಫ್, ಖಜಾಂಚಿ ರಹಿಮಾನ್ ,ಯಂಗ್-ಮೆನ್ಸ್ ಸದಸ್ಯರು ಇನ್ನಿತರ ಗಣ್ಯರು ಆಗಮಿಸಿದ್ದರು.

ಡಾಕ್ಟರ್ ಸಂಪೂರ್ಣ ವೆಚ್ಚವನ್ನು ಅಬ್ದುಲ್ ರಹಿಮಾನ್ ಅಸಿಸ್ಟೆಂಟ್ ಕಮಿಷನರ್ ವಹಿಸಿಕೊಂಡರು. ಮುಂಜಿ ಮಾಡಿಸಿದ ಮಕ್ಕಳಿಗೆ ಬಟ್ಟೆಬರೆಯನ್ನು MJM ಮಾಜಿ ಅಧ್ಯಕ್ಷರು ನೀಡಿದರು.

ಬೆಳಗಿನ ಉಪಹಾರ ವ್ಯವಸ್ಥೆಯನ್ನು ಕೇಂದ್ರ ಕಮಿಟಿ ಸದಸ್ಯರಾದ ಬಿ.ಎಂ. ಹನೀಫ್ ವ್ಯವಸ್ಥೆ ಮಾಡಿದರು.
ಕಾರ್ಯಕ್ರಮವನ್ನು ಯಂಗ್-ಮೆನ್ಸ್ ಪ್ರಧಾನ ಕಾರ್ಯದರ್ಶಿ:-ಪಝಲ್ ರಹಿಮಾನ್ ಕೋಯ ನಿರೂಪಿಸಿದರು.

ಈ ಪುಣ್ಯ ಕಾರ್ಯಕ್ಕೆ ಕೊಡುಗೆಯನ್ನು ನೀಡಿದ ದಾನಿಗಳಿಗೂ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಲಾಯಿತು.

ಆಮೀನ್

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ ಮಹಾಶಿವರಾತ್ರಿಯ ಪ್ರಯುಕ್ತ 1008 ಸೀಯಾಳ ಅಭಿಷೇಕ

Suddi Udaya

ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೊಲ್ಪಾಡಿ ಶಾಲೆಯ ವಿದ್ಯಾರ್ಥಿನಿ ತನಿಷ್ಕ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya

ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಅಂತರ್ ಕಾಲೇಜು “ತುಳು ಐಸಿರೇ- 2023” : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!