25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

ಬೆಳ್ತಂಗಡಿ :ಚಾರ್ಮಾಡಿ ಮಠದಮಜಲು ಹತ್ತಿರ ಆನೆಯೊಂದು ಇಂದ್ ಮರವನ್ನು ದೂಡಿದ್ದು, ಆ ಮರವು 33ಕೆವಿ ಕೆವಿ ತ್ರಿನೇತ್ರ ಲೈನ್ ಹಾಗೂ 11ಕೆವಿ ಲೈನ್ ಚಾರ್ಮಾಡಿ ಫೀಡರ್ ಗೆ ಬಿದ್ದು, ಹಾನಿ ಆಗಿದೆ.

ಇದರಿಂದಾಗಿ ಚಾರ್ಮಾಡಿ ಫೀಡರ್ ನ ಬ್ರೇಕರ್ ನ ವಾಕ್ಯೂಂ ಟ್ಯೂಬ್ ಪ್ಯಾಸ್ ಒವರ್ ಆಗಿದ್ದು, ಕಾಂಟೆಕ್ಸ್ಟ್ ಗೆ ಸಂಬಂದ ಪಟ್ಟ ಬಿಡಿ ಭಾಗಗಳು ಸುಟ್ಟು ಹೋಗಿ, ವಿದ್ಯುತ್ ವ್ಯತ್ಯಯ ಆಗಿತ್ತು. ತಂಡ ರಾತ್ರಿವರೆಗೆ ಮರವನ್ನು ತೆರವುಗೊಳಿಸಿ ದುರಸ್ತಿ ಮಾಡುವ ಕಾರ್ಯ ನಡೆಸಿ, ವಿದ್ಯುತ್ ವ್ಯತ್ಯಯ ಸರಿಪಡಿಸಲಾಯಿತು

Related posts

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಣಿಯೂರು ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಸಮೀಪ ರಸ್ತೆಗೆ ಬಿದ್ದ ಮರ : 7 ವಿದ್ಯುತ್ ಕಂಬಗಳು ಧರಾಶಾಯಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ ಸೀತಾರಾಮ ತೋಳ್ಪಾಡಿತ್ತಾರವರಿಗೆ ಅಭಿನಂದನಾ ಸಮಾರಂಭ

Suddi Udaya
error: Content is protected !!