July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

ಬೆಳ್ತಂಗಡಿ :ಚಾರ್ಮಾಡಿ ಮಠದಮಜಲು ಹತ್ತಿರ ಆನೆಯೊಂದು ಇಂದ್ ಮರವನ್ನು ದೂಡಿದ್ದು, ಆ ಮರವು 33ಕೆವಿ ಕೆವಿ ತ್ರಿನೇತ್ರ ಲೈನ್ ಹಾಗೂ 11ಕೆವಿ ಲೈನ್ ಚಾರ್ಮಾಡಿ ಫೀಡರ್ ಗೆ ಬಿದ್ದು, ಹಾನಿ ಆಗಿದೆ.

ಇದರಿಂದಾಗಿ ಚಾರ್ಮಾಡಿ ಫೀಡರ್ ನ ಬ್ರೇಕರ್ ನ ವಾಕ್ಯೂಂ ಟ್ಯೂಬ್ ಪ್ಯಾಸ್ ಒವರ್ ಆಗಿದ್ದು, ಕಾಂಟೆಕ್ಸ್ಟ್ ಗೆ ಸಂಬಂದ ಪಟ್ಟ ಬಿಡಿ ಭಾಗಗಳು ಸುಟ್ಟು ಹೋಗಿ, ವಿದ್ಯುತ್ ವ್ಯತ್ಯಯ ಆಗಿತ್ತು. ತಂಡ ರಾತ್ರಿವರೆಗೆ ಮರವನ್ನು ತೆರವುಗೊಳಿಸಿ ದುರಸ್ತಿ ಮಾಡುವ ಕಾರ್ಯ ನಡೆಸಿ, ವಿದ್ಯುತ್ ವ್ಯತ್ಯಯ ಸರಿಪಡಿಸಲಾಯಿತು

Related posts

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಶಿವಪ್ಪ ಪೂಜಾರಿ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆ ಸಮರ್ಪಣೆ

Suddi Udaya

ಸುನ್ನಿ ಕೋರ್ಡಿನೇಷನ್ ವತಿಯಿಂದ ಎಸ್‌ಐಆರ್ ಮಾಹಿತಿ ಕಾರ್ಯಾಗಾರ

Suddi Udaya

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ನಾರಾವಿ ಸ.ಉ.ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಬೆಂಚು ಡೆಸ್ಕ್ ವಿತರಣೆ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲಾ ಕಾಮಗಾರಿಗಳ ಹಸ್ತಾಂತರ, ನಿವೃತ್ತ ಶಿಕ್ಷಕರ ಸನ್ಮಾನ ಮತ್ತು ಶಾಲಾ ಪ್ರತಿಭಾ ಪುರಸ್ಕಾರ

Suddi Udaya
error: Content is protected !!