July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

ಬೆಳ್ತಂಗಡಿ:ಮನೆಯಲ್ಲಿ ಯಾರು ಇಲ್ಲದ ವೇಳೆ ನಗು ನಗದು ಎಗರಿಸಿದ ಘಟನೆ ಗರ್ಡಾಡಿ ಗ್ರಾಮದ ರನ್ನಾಡಿಯಲ್ಲಿ ಎ.28ರಂದು ನಡೆದಿದೆ.

ಗರ್ಡಾಡಿ ಗ್ರಾಮದ ರನ್ನಾಡಿ ನಿವಾಸಿ ಬಿಜುಕುರಿಯನ್‌ (52) ಎಂಬವರು ಭಾನುವಾರ ಬೆಳಿಗ್ಗೆ,ಮನೆಗೆ ಬೀಗ ಹಾಕಿ, ಪತ್ನಿ ಮತ್ತು ತಂದೆಯೊಂದಿಗೆ ಚಚ್೯ಗೆ ತೆರಳಿದ್ದು, ಕೆಲಹೊತ್ತಿನ ಬಳಿಕ ಹಿಂತಿರುಗಿ ಮನೆಗೆ ಬಂದು ನೋಡಿದಾಗ, ಮನೆಯ ಬಾಗಿಲು ತೆರೆದಿದ್ದು, ಮನೆಯೊಳಗೆ ಹೋಗಿ ನೋಡಿದಾಗ ಕಳ್ಳತನ ನಡೆಸಿರುವೂದು ಬೆಳಕಿಗೆ ಬಂದಿದೆ. ಮನೆಯಿಂದ ರೂ.29,000 ಮೌಲ್ಯದ ಚಿನ್ನಾಭರಣ ಹಾಗೂ 28,000ರೂ. ನಗದು ಕಳ್ಳತನ ಆಗಿರುವ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಮೇಳದ ತಿರುಗಾಟ ಪ್ರಾರಂಭ

Suddi Udaya

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಮಟ್ಟದ ಜನಸ್ಪಂದನ ಸಭೆ

Suddi Udaya

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

Suddi Udaya

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!