September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

ಬೆಳ್ತಂಗಡಿ:ಮನೆಯಲ್ಲಿ ಯಾರು ಇಲ್ಲದ ವೇಳೆ ನಗು ನಗದು ಎಗರಿಸಿದ ಘಟನೆ ಗರ್ಡಾಡಿ ಗ್ರಾಮದ ರನ್ನಾಡಿಯಲ್ಲಿ ಎ.28ರಂದು ನಡೆದಿದೆ.

ಗರ್ಡಾಡಿ ಗ್ರಾಮದ ರನ್ನಾಡಿ ನಿವಾಸಿ ಬಿಜುಕುರಿಯನ್‌ (52) ಎಂಬವರು ಭಾನುವಾರ ಬೆಳಿಗ್ಗೆ,ಮನೆಗೆ ಬೀಗ ಹಾಕಿ, ಪತ್ನಿ ಮತ್ತು ತಂದೆಯೊಂದಿಗೆ ಚಚ್೯ಗೆ ತೆರಳಿದ್ದು, ಕೆಲಹೊತ್ತಿನ ಬಳಿಕ ಹಿಂತಿರುಗಿ ಮನೆಗೆ ಬಂದು ನೋಡಿದಾಗ, ಮನೆಯ ಬಾಗಿಲು ತೆರೆದಿದ್ದು, ಮನೆಯೊಳಗೆ ಹೋಗಿ ನೋಡಿದಾಗ ಕಳ್ಳತನ ನಡೆಸಿರುವೂದು ಬೆಳಕಿಗೆ ಬಂದಿದೆ. ಮನೆಯಿಂದ ರೂ.29,000 ಮೌಲ್ಯದ ಚಿನ್ನಾಭರಣ ಹಾಗೂ 28,000ರೂ. ನಗದು ಕಳ್ಳತನ ಆಗಿರುವ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಉಜಿರೆಯ ಆದಿತ್ಯ ಕೃಷ್ಣ ಕಾರಂತ್ ಆಯ್ಕೆ

Suddi Udaya

ಅಳದಂಗಡಿ: ಸತ್ಯದೇವತೆ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

Suddi Udaya
error: Content is protected !!