April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಉಜಿರೆ ವ್ಯಾಪ್ತಿಯ 25 ಮಕ್ಕಳ ಸುನ್ನತ್(ಮುಂಜಿ)ಕಾರ್ಯಕ್ರಮದ ಸಮಾರಂಭ ನಡೆಯಿತು.

ಈ ಸಮಾರಂಭದಲ್ಲಿ ದುವಾ: ರಫೀಕ್ ಮದನಿ MJM ಮುದರಿಸ್, ಯಂಗ್-ಮೆನ್ಸ್ ಅಧ್ಯಕ್ಷ ಶಾಕೀರ್. ,ಮಹಮ್ಮದ್ ಹಾಜಿ ಕಲ್ಯಾಣ್ ಪುರ, ಡಾಕ್ಟರ್ ಸಿದ್ದೀಕ್ ಅಡ್ಡುರ್., ಸಹಾಯಕರಾದ ರಹಿಮಾನ್, ಕೇಂದ್ರ ಕಮಿಟಿ ಜತೆಕಾರ್ಯದರ್ಶಿ ಯು.ಕೆ ಹನೀಫ್, ಖಜಾಂಚಿ ರಹಿಮಾನ್ ,ಯಂಗ್-ಮೆನ್ಸ್ ಸದಸ್ಯರು ಇನ್ನಿತರ ಗಣ್ಯರು ಆಗಮಿಸಿದ್ದರು.

ಡಾಕ್ಟರ್ ಸಂಪೂರ್ಣ ವೆಚ್ಚವನ್ನು ಅಬ್ದುಲ್ ರಹಿಮಾನ್ ಅಸಿಸ್ಟೆಂಟ್ ಕಮಿಷನರ್ ವಹಿಸಿಕೊಂಡರು. ಮುಂಜಿ ಮಾಡಿಸಿದ ಮಕ್ಕಳಿಗೆ ಬಟ್ಟೆಬರೆಯನ್ನು MJM ಮಾಜಿ ಅಧ್ಯಕ್ಷರು ನೀಡಿದರು.

ಬೆಳಗಿನ ಉಪಹಾರ ವ್ಯವಸ್ಥೆಯನ್ನು ಕೇಂದ್ರ ಕಮಿಟಿ ಸದಸ್ಯರಾದ ಬಿ.ಎಂ. ಹನೀಫ್ ವ್ಯವಸ್ಥೆ ಮಾಡಿದರು.
ಕಾರ್ಯಕ್ರಮವನ್ನು ಯಂಗ್-ಮೆನ್ಸ್ ಪ್ರಧಾನ ಕಾರ್ಯದರ್ಶಿ:-ಪಝಲ್ ರಹಿಮಾನ್ ಕೋಯ ನಿರೂಪಿಸಿದರು.

ಈ ಪುಣ್ಯ ಕಾರ್ಯಕ್ಕೆ ಕೊಡುಗೆಯನ್ನು ನೀಡಿದ ದಾನಿಗಳಿಗೂ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಲಾಯಿತು.

ಆಮೀನ್

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

ತುಂಬೆದಲೆಕ್ಕಿ ಶಿಲಾಮಯ ಭಜನ ಮಂದಿರದ ಪುನರ್ ಪ್ರತಿಷ್ಠಾ ಮಹೋತ್ಸವ-ಧಾರ್ಮಿಕ ಸಭೆ

Suddi Udaya

ಕಾಶಿಪಟ್ಣ ಗ್ರಾ.ಪಂ. ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya
error: Content is protected !!