25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಉಜಿರೆ ವ್ಯಾಪ್ತಿಯ 25 ಮಕ್ಕಳ ಸುನ್ನತ್(ಮುಂಜಿ)ಕಾರ್ಯಕ್ರಮದ ಸಮಾರಂಭ ನಡೆಯಿತು.

ಈ ಸಮಾರಂಭದಲ್ಲಿ ದುವಾ: ರಫೀಕ್ ಮದನಿ MJM ಮುದರಿಸ್, ಯಂಗ್-ಮೆನ್ಸ್ ಅಧ್ಯಕ್ಷ ಶಾಕೀರ್. ,ಮಹಮ್ಮದ್ ಹಾಜಿ ಕಲ್ಯಾಣ್ ಪುರ, ಡಾಕ್ಟರ್ ಸಿದ್ದೀಕ್ ಅಡ್ಡುರ್., ಸಹಾಯಕರಾದ ರಹಿಮಾನ್, ಕೇಂದ್ರ ಕಮಿಟಿ ಜತೆಕಾರ್ಯದರ್ಶಿ ಯು.ಕೆ ಹನೀಫ್, ಖಜಾಂಚಿ ರಹಿಮಾನ್ ,ಯಂಗ್-ಮೆನ್ಸ್ ಸದಸ್ಯರು ಇನ್ನಿತರ ಗಣ್ಯರು ಆಗಮಿಸಿದ್ದರು.

ಡಾಕ್ಟರ್ ಸಂಪೂರ್ಣ ವೆಚ್ಚವನ್ನು ಅಬ್ದುಲ್ ರಹಿಮಾನ್ ಅಸಿಸ್ಟೆಂಟ್ ಕಮಿಷನರ್ ವಹಿಸಿಕೊಂಡರು. ಮುಂಜಿ ಮಾಡಿಸಿದ ಮಕ್ಕಳಿಗೆ ಬಟ್ಟೆಬರೆಯನ್ನು MJM ಮಾಜಿ ಅಧ್ಯಕ್ಷರು ನೀಡಿದರು.

ಬೆಳಗಿನ ಉಪಹಾರ ವ್ಯವಸ್ಥೆಯನ್ನು ಕೇಂದ್ರ ಕಮಿಟಿ ಸದಸ್ಯರಾದ ಬಿ.ಎಂ. ಹನೀಫ್ ವ್ಯವಸ್ಥೆ ಮಾಡಿದರು.
ಕಾರ್ಯಕ್ರಮವನ್ನು ಯಂಗ್-ಮೆನ್ಸ್ ಪ್ರಧಾನ ಕಾರ್ಯದರ್ಶಿ:-ಪಝಲ್ ರಹಿಮಾನ್ ಕೋಯ ನಿರೂಪಿಸಿದರು.

ಈ ಪುಣ್ಯ ಕಾರ್ಯಕ್ಕೆ ಕೊಡುಗೆಯನ್ನು ನೀಡಿದ ದಾನಿಗಳಿಗೂ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಲಾಯಿತು.

ಆಮೀನ್

Related posts

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

Suddi Udaya

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ 60 ಅಭಿನಂದನಾ ಸಮಾರಂಭ

Suddi Udaya

ಮಚ್ಚಿನ ಜಲಾಯನ ಸಮಿತಿಯಿಂದ ಅರ್ಹ ಫಲಾನುಭವಿಗಳಿಗೆ ಕೋಳಿಮರಿ ವಿತರಣೆ

Suddi Udaya

ಬಾರ್ಯ: ಆದಿಶಕ್ತಿ ಗೆಳೆಯರ ಬಳಗ ಕುಂಟಾಲಕಟ್ಟೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya
error: Content is protected !!