April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

ಬೆಳ್ತಂಗಡಿ :ಚಾರ್ಮಾಡಿ ಮಠದಮಜಲು ಹತ್ತಿರ ಆನೆಯೊಂದು ಇಂದ್ ಮರವನ್ನು ದೂಡಿದ್ದು, ಆ ಮರವು 33ಕೆವಿ ಕೆವಿ ತ್ರಿನೇತ್ರ ಲೈನ್ ಹಾಗೂ 11ಕೆವಿ ಲೈನ್ ಚಾರ್ಮಾಡಿ ಫೀಡರ್ ಗೆ ಬಿದ್ದು, ಹಾನಿ ಆಗಿದೆ.

ಇದರಿಂದಾಗಿ ಚಾರ್ಮಾಡಿ ಫೀಡರ್ ನ ಬ್ರೇಕರ್ ನ ವಾಕ್ಯೂಂ ಟ್ಯೂಬ್ ಪ್ಯಾಸ್ ಒವರ್ ಆಗಿದ್ದು, ಕಾಂಟೆಕ್ಸ್ಟ್ ಗೆ ಸಂಬಂದ ಪಟ್ಟ ಬಿಡಿ ಭಾಗಗಳು ಸುಟ್ಟು ಹೋಗಿ, ವಿದ್ಯುತ್ ವ್ಯತ್ಯಯ ಆಗಿತ್ತು. ತಂಡ ರಾತ್ರಿವರೆಗೆ ಮರವನ್ನು ತೆರವುಗೊಳಿಸಿ ದುರಸ್ತಿ ಮಾಡುವ ಕಾರ್ಯ ನಡೆಸಿ, ವಿದ್ಯುತ್ ವ್ಯತ್ಯಯ ಸರಿಪಡಿಸಲಾಯಿತು

Related posts

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya
error: Content is protected !!