25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

ಬೆಳ್ತಂಗಡಿ :ಚಾರ್ಮಾಡಿ ಮಠದಮಜಲು ಹತ್ತಿರ ಆನೆಯೊಂದು ಇಂದ್ ಮರವನ್ನು ದೂಡಿದ್ದು, ಆ ಮರವು 33ಕೆವಿ ಕೆವಿ ತ್ರಿನೇತ್ರ ಲೈನ್ ಹಾಗೂ 11ಕೆವಿ ಲೈನ್ ಚಾರ್ಮಾಡಿ ಫೀಡರ್ ಗೆ ಬಿದ್ದು, ಹಾನಿ ಆಗಿದೆ.

ಇದರಿಂದಾಗಿ ಚಾರ್ಮಾಡಿ ಫೀಡರ್ ನ ಬ್ರೇಕರ್ ನ ವಾಕ್ಯೂಂ ಟ್ಯೂಬ್ ಪ್ಯಾಸ್ ಒವರ್ ಆಗಿದ್ದು, ಕಾಂಟೆಕ್ಸ್ಟ್ ಗೆ ಸಂಬಂದ ಪಟ್ಟ ಬಿಡಿ ಭಾಗಗಳು ಸುಟ್ಟು ಹೋಗಿ, ವಿದ್ಯುತ್ ವ್ಯತ್ಯಯ ಆಗಿತ್ತು. ತಂಡ ರಾತ್ರಿವರೆಗೆ ಮರವನ್ನು ತೆರವುಗೊಳಿಸಿ ದುರಸ್ತಿ ಮಾಡುವ ಕಾರ್ಯ ನಡೆಸಿ, ವಿದ್ಯುತ್ ವ್ಯತ್ಯಯ ಸರಿಪಡಿಸಲಾಯಿತು

Related posts

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

Suddi Udaya

ವೇಣೂರು : ಟೈಲರ್ ಸಂಜೀವ ಪಾಣೂರು ಹೃದಯಾಘಾತದಿಂದ ನಿಧನ

Suddi Udaya

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ: ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮೂವರು ಕಲಾಸಾಧಕರಿಗೆ ರಂಗ ಸಮ್ಮಾನ್ ಗೌರವ

Suddi Udaya
error: Content is protected !!