37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

ಬೆಳ್ತಂಗಡಿ :ಚಾರ್ಮಾಡಿ ಮಠದಮಜಲು ಹತ್ತಿರ ಆನೆಯೊಂದು ಇಂದ್ ಮರವನ್ನು ದೂಡಿದ್ದು, ಆ ಮರವು 33ಕೆವಿ ಕೆವಿ ತ್ರಿನೇತ್ರ ಲೈನ್ ಹಾಗೂ 11ಕೆವಿ ಲೈನ್ ಚಾರ್ಮಾಡಿ ಫೀಡರ್ ಗೆ ಬಿದ್ದು, ಹಾನಿ ಆಗಿದೆ.

ಇದರಿಂದಾಗಿ ಚಾರ್ಮಾಡಿ ಫೀಡರ್ ನ ಬ್ರೇಕರ್ ನ ವಾಕ್ಯೂಂ ಟ್ಯೂಬ್ ಪ್ಯಾಸ್ ಒವರ್ ಆಗಿದ್ದು, ಕಾಂಟೆಕ್ಸ್ಟ್ ಗೆ ಸಂಬಂದ ಪಟ್ಟ ಬಿಡಿ ಭಾಗಗಳು ಸುಟ್ಟು ಹೋಗಿ, ವಿದ್ಯುತ್ ವ್ಯತ್ಯಯ ಆಗಿತ್ತು. ತಂಡ ರಾತ್ರಿವರೆಗೆ ಮರವನ್ನು ತೆರವುಗೊಳಿಸಿ ದುರಸ್ತಿ ಮಾಡುವ ಕಾರ್ಯ ನಡೆಸಿ, ವಿದ್ಯುತ್ ವ್ಯತ್ಯಯ ಸರಿಪಡಿಸಲಾಯಿತು

Related posts

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ಸಿಯೋನ್ ಆಶ್ರಮದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಕಾಜೂರು ಮಹಿಳಾ ಶರೀಅತ್ ಕಾಲೇಜು ಪದವಿ ಪ್ರದಾನ ಸಮಾರಂಭ: 14 ಮಂದಿಗೆ ‘ಅರ್ರಾಹಿಮ’ ಪದವಿ ಪ್ರದಾನ

Suddi Udaya
error: Content is protected !!