September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

ಬೆಳ್ತಂಗಡಿ :ಚಾರ್ಮಾಡಿ ಮಠದಮಜಲು ಹತ್ತಿರ ಆನೆಯೊಂದು ಇಂದ್ ಮರವನ್ನು ದೂಡಿದ್ದು, ಆ ಮರವು 33ಕೆವಿ ಕೆವಿ ತ್ರಿನೇತ್ರ ಲೈನ್ ಹಾಗೂ 11ಕೆವಿ ಲೈನ್ ಚಾರ್ಮಾಡಿ ಫೀಡರ್ ಗೆ ಬಿದ್ದು, ಹಾನಿ ಆಗಿದೆ.

ಇದರಿಂದಾಗಿ ಚಾರ್ಮಾಡಿ ಫೀಡರ್ ನ ಬ್ರೇಕರ್ ನ ವಾಕ್ಯೂಂ ಟ್ಯೂಬ್ ಪ್ಯಾಸ್ ಒವರ್ ಆಗಿದ್ದು, ಕಾಂಟೆಕ್ಸ್ಟ್ ಗೆ ಸಂಬಂದ ಪಟ್ಟ ಬಿಡಿ ಭಾಗಗಳು ಸುಟ್ಟು ಹೋಗಿ, ವಿದ್ಯುತ್ ವ್ಯತ್ಯಯ ಆಗಿತ್ತು. ತಂಡ ರಾತ್ರಿವರೆಗೆ ಮರವನ್ನು ತೆರವುಗೊಳಿಸಿ ದುರಸ್ತಿ ಮಾಡುವ ಕಾರ್ಯ ನಡೆಸಿ, ವಿದ್ಯುತ್ ವ್ಯತ್ಯಯ ಸರಿಪಡಿಸಲಾಯಿತು

Related posts

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ‘ಕಲಾಬ್ದಿ – 2025’ ಗೆ ಚಾಲನೆ

Suddi Udaya

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಪೆರಿಂಜೆ: ನಿವೃತ್ತ ಶಿಕ್ಷಕಿ ಶಶಿಪ್ರಭಾರವರಿಗೆ ಬೀಳ್ಕೊಡುಗೆ: ನಿವೃತ್ತ ಶಿಕ್ಷಕಿಯಿಂದ ಪರಿಸರ ಕಾಳಜಿ ವಹಿಸಲು ಮಕ್ಕಳಿಗೆ ಹಣ್ಣಿನ ಗಿಡಗಳ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!