July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

ಬೆಳ್ತಂಗಡಿ :ಚಾರ್ಮಾಡಿ ಮಠದಮಜಲು ಹತ್ತಿರ ಆನೆಯೊಂದು ಇಂದ್ ಮರವನ್ನು ದೂಡಿದ್ದು, ಆ ಮರವು 33ಕೆವಿ ಕೆವಿ ತ್ರಿನೇತ್ರ ಲೈನ್ ಹಾಗೂ 11ಕೆವಿ ಲೈನ್ ಚಾರ್ಮಾಡಿ ಫೀಡರ್ ಗೆ ಬಿದ್ದು, ಹಾನಿ ಆಗಿದೆ.

ಇದರಿಂದಾಗಿ ಚಾರ್ಮಾಡಿ ಫೀಡರ್ ನ ಬ್ರೇಕರ್ ನ ವಾಕ್ಯೂಂ ಟ್ಯೂಬ್ ಪ್ಯಾಸ್ ಒವರ್ ಆಗಿದ್ದು, ಕಾಂಟೆಕ್ಸ್ಟ್ ಗೆ ಸಂಬಂದ ಪಟ್ಟ ಬಿಡಿ ಭಾಗಗಳು ಸುಟ್ಟು ಹೋಗಿ, ವಿದ್ಯುತ್ ವ್ಯತ್ಯಯ ಆಗಿತ್ತು. ತಂಡ ರಾತ್ರಿವರೆಗೆ ಮರವನ್ನು ತೆರವುಗೊಳಿಸಿ ದುರಸ್ತಿ ಮಾಡುವ ಕಾರ್ಯ ನಡೆಸಿ, ವಿದ್ಯುತ್ ವ್ಯತ್ಯಯ ಸರಿಪಡಿಸಲಾಯಿತು

Related posts

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

Suddi Udaya

ಮುಳಿಯದಲ್ಲಿ ದೀಪಾವಳಿ ಸಂಭ್ರಮ: ವಜ್ರಾಭರಣ ಖರೀದಿಗೆ ಕಾರು ಗೆಲ್ಲುವ ಅವಕಾಶ- ಗ್ರಾಹಕರಿಗೆ ವಿಶೇಷ ಕೊಡುಗೆ

Suddi Udaya

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಸರಳ ಸಂಸ್ಕೃತ ವ್ಯಾಕರಣ ಪುಸ್ತಕ ಬಿಡುಗಡೆ

Suddi Udaya

ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೆ ಪದವಿ ಪ್ರದಾನ ಕಾರ್ಯಕ್ರಮ ಮತ್ತು ಮಾತಾ-ಪಿತಾಮಹರ (ಹಿರಿಯರ) ದಿನ ಆಚರಣೆ.

Suddi Udaya
error: Content is protected !!