25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

ಬೆಳ್ತಂಗಡಿ :ಚಾರ್ಮಾಡಿ ಮಠದಮಜಲು ಹತ್ತಿರ ಆನೆಯೊಂದು ಇಂದ್ ಮರವನ್ನು ದೂಡಿದ್ದು, ಆ ಮರವು 33ಕೆವಿ ಕೆವಿ ತ್ರಿನೇತ್ರ ಲೈನ್ ಹಾಗೂ 11ಕೆವಿ ಲೈನ್ ಚಾರ್ಮಾಡಿ ಫೀಡರ್ ಗೆ ಬಿದ್ದು, ಹಾನಿ ಆಗಿದೆ.

ಇದರಿಂದಾಗಿ ಚಾರ್ಮಾಡಿ ಫೀಡರ್ ನ ಬ್ರೇಕರ್ ನ ವಾಕ್ಯೂಂ ಟ್ಯೂಬ್ ಪ್ಯಾಸ್ ಒವರ್ ಆಗಿದ್ದು, ಕಾಂಟೆಕ್ಸ್ಟ್ ಗೆ ಸಂಬಂದ ಪಟ್ಟ ಬಿಡಿ ಭಾಗಗಳು ಸುಟ್ಟು ಹೋಗಿ, ವಿದ್ಯುತ್ ವ್ಯತ್ಯಯ ಆಗಿತ್ತು. ತಂಡ ರಾತ್ರಿವರೆಗೆ ಮರವನ್ನು ತೆರವುಗೊಳಿಸಿ ದುರಸ್ತಿ ಮಾಡುವ ಕಾರ್ಯ ನಡೆಸಿ, ವಿದ್ಯುತ್ ವ್ಯತ್ಯಯ ಸರಿಪಡಿಸಲಾಯಿತು

Related posts

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಡಿ 19 :ಉಜಿರೆ  ಗ್ರಾ.ಪಂ.ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು

Suddi Udaya

ಬಂದಾರು: ಕುಂಟಾಲಪಲ್ಕೆ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಪುನರ್ ರಚನೆ

Suddi Udaya

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

Suddi Udaya
error: Content is protected !!