23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

ಬೆಳ್ತಂಗಡಿ :ಚಾರ್ಮಾಡಿ ಮಠದಮಜಲು ಹತ್ತಿರ ಆನೆಯೊಂದು ಇಂದ್ ಮರವನ್ನು ದೂಡಿದ್ದು, ಆ ಮರವು 33ಕೆವಿ ಕೆವಿ ತ್ರಿನೇತ್ರ ಲೈನ್ ಹಾಗೂ 11ಕೆವಿ ಲೈನ್ ಚಾರ್ಮಾಡಿ ಫೀಡರ್ ಗೆ ಬಿದ್ದು, ಹಾನಿ ಆಗಿದೆ.

ಇದರಿಂದಾಗಿ ಚಾರ್ಮಾಡಿ ಫೀಡರ್ ನ ಬ್ರೇಕರ್ ನ ವಾಕ್ಯೂಂ ಟ್ಯೂಬ್ ಪ್ಯಾಸ್ ಒವರ್ ಆಗಿದ್ದು, ಕಾಂಟೆಕ್ಸ್ಟ್ ಗೆ ಸಂಬಂದ ಪಟ್ಟ ಬಿಡಿ ಭಾಗಗಳು ಸುಟ್ಟು ಹೋಗಿ, ವಿದ್ಯುತ್ ವ್ಯತ್ಯಯ ಆಗಿತ್ತು. ತಂಡ ರಾತ್ರಿವರೆಗೆ ಮರವನ್ನು ತೆರವುಗೊಳಿಸಿ ದುರಸ್ತಿ ಮಾಡುವ ಕಾರ್ಯ ನಡೆಸಿ, ವಿದ್ಯುತ್ ವ್ಯತ್ಯಯ ಸರಿಪಡಿಸಲಾಯಿತು

Related posts

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ರಾಮಚಂದ್ರ ಕಾಮತ್ ನಿಧನ

Suddi Udaya

ಉಜಿರೆ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!