27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

ಬೆಳ್ತಂಗಡಿ:ಮನೆಯಲ್ಲಿ ಯಾರು ಇಲ್ಲದ ವೇಳೆ ನಗು ನಗದು ಎಗರಿಸಿದ ಘಟನೆ ಗರ್ಡಾಡಿ ಗ್ರಾಮದ ರನ್ನಾಡಿಯಲ್ಲಿ ಎ.28ರಂದು ನಡೆದಿದೆ.

ಗರ್ಡಾಡಿ ಗ್ರಾಮದ ರನ್ನಾಡಿ ನಿವಾಸಿ ಬಿಜುಕುರಿಯನ್‌ (52) ಎಂಬವರು ಭಾನುವಾರ ಬೆಳಿಗ್ಗೆ,ಮನೆಗೆ ಬೀಗ ಹಾಕಿ, ಪತ್ನಿ ಮತ್ತು ತಂದೆಯೊಂದಿಗೆ ಚಚ್೯ಗೆ ತೆರಳಿದ್ದು, ಕೆಲಹೊತ್ತಿನ ಬಳಿಕ ಹಿಂತಿರುಗಿ ಮನೆಗೆ ಬಂದು ನೋಡಿದಾಗ, ಮನೆಯ ಬಾಗಿಲು ತೆರೆದಿದ್ದು, ಮನೆಯೊಳಗೆ ಹೋಗಿ ನೋಡಿದಾಗ ಕಳ್ಳತನ ನಡೆಸಿರುವೂದು ಬೆಳಕಿಗೆ ಬಂದಿದೆ. ಮನೆಯಿಂದ ರೂ.29,000 ಮೌಲ್ಯದ ಚಿನ್ನಾಭರಣ ಹಾಗೂ 28,000ರೂ. ನಗದು ಕಳ್ಳತನ ಆಗಿರುವ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya

ನಿಟ್ಟಡೆ ಕುಂಭಶ್ರೀ ಪಿಯು ಕಾಲೇಜಿನಲ್ಲಿ ನೈತಿಕತೆ ತರಗತಿಗೆ ಉತ್ತಮ ಸ್ಪಂದನೆ

Suddi Udaya

ಬೆಳ್ತಂಗಡಿಯಲ್ಲಿ ವಿ.ಪ. ಶಾಸಕ ಹರೀಶ್ ಕುಮಾರ್ ರವರಿಂದ ಸರಕಾರದ “ಶಕ್ತಿ”ಯೋಜನೆಗೆ ಚಾಲನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪನೆಯ ಮತ್ತು ಧರ್ಮಪ್ರಾಂತ್ಯದ ಪ್ರಥಮ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಯಿಯವರ ಧರ್ಮಾಧ್ಯಕ್ಷದೀಕ್ಷೆಯ ರಜತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಹಾಗೂ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!