July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

ಬೆಳ್ತಂಗಡಿ:ಮನೆಯಲ್ಲಿ ಯಾರು ಇಲ್ಲದ ವೇಳೆ ನಗು ನಗದು ಎಗರಿಸಿದ ಘಟನೆ ಗರ್ಡಾಡಿ ಗ್ರಾಮದ ರನ್ನಾಡಿಯಲ್ಲಿ ಎ.28ರಂದು ನಡೆದಿದೆ.

ಗರ್ಡಾಡಿ ಗ್ರಾಮದ ರನ್ನಾಡಿ ನಿವಾಸಿ ಬಿಜುಕುರಿಯನ್‌ (52) ಎಂಬವರು ಭಾನುವಾರ ಬೆಳಿಗ್ಗೆ,ಮನೆಗೆ ಬೀಗ ಹಾಕಿ, ಪತ್ನಿ ಮತ್ತು ತಂದೆಯೊಂದಿಗೆ ಚಚ್೯ಗೆ ತೆರಳಿದ್ದು, ಕೆಲಹೊತ್ತಿನ ಬಳಿಕ ಹಿಂತಿರುಗಿ ಮನೆಗೆ ಬಂದು ನೋಡಿದಾಗ, ಮನೆಯ ಬಾಗಿಲು ತೆರೆದಿದ್ದು, ಮನೆಯೊಳಗೆ ಹೋಗಿ ನೋಡಿದಾಗ ಕಳ್ಳತನ ನಡೆಸಿರುವೂದು ಬೆಳಕಿಗೆ ಬಂದಿದೆ. ಮನೆಯಿಂದ ರೂ.29,000 ಮೌಲ್ಯದ ಚಿನ್ನಾಭರಣ ಹಾಗೂ 28,000ರೂ. ನಗದು ಕಳ್ಳತನ ಆಗಿರುವ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಬಿಲ್ಲವ ಫ್ಯಾಮಿಲಿ‌ ದುಬೈ ವತಿಯಿಂದ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆಯವರಿಗೆ ಗೌರವ ಸನ್ಮಾನ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನಕದಾಸ ಜಯಂತಿ

Suddi Udaya

ವೇಣೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರವೀಂದ್ರರಿಗೆ ಎ.ಎಸ್.ಐ. ಯಾಗಿ ಬಂಟ್ವಾಳ ನಗರ ಠಾಣೆಗೆ ಭಡ್ತಿ

Suddi Udaya

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

Suddi Udaya
error: Content is protected !!