23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

ಬೆಳ್ತಂಗಡಿ:ಮನೆಯಲ್ಲಿ ಯಾರು ಇಲ್ಲದ ವೇಳೆ ನಗು ನಗದು ಎಗರಿಸಿದ ಘಟನೆ ಗರ್ಡಾಡಿ ಗ್ರಾಮದ ರನ್ನಾಡಿಯಲ್ಲಿ ಎ.28ರಂದು ನಡೆದಿದೆ.

ಗರ್ಡಾಡಿ ಗ್ರಾಮದ ರನ್ನಾಡಿ ನಿವಾಸಿ ಬಿಜುಕುರಿಯನ್‌ (52) ಎಂಬವರು ಭಾನುವಾರ ಬೆಳಿಗ್ಗೆ,ಮನೆಗೆ ಬೀಗ ಹಾಕಿ, ಪತ್ನಿ ಮತ್ತು ತಂದೆಯೊಂದಿಗೆ ಚಚ್೯ಗೆ ತೆರಳಿದ್ದು, ಕೆಲಹೊತ್ತಿನ ಬಳಿಕ ಹಿಂತಿರುಗಿ ಮನೆಗೆ ಬಂದು ನೋಡಿದಾಗ, ಮನೆಯ ಬಾಗಿಲು ತೆರೆದಿದ್ದು, ಮನೆಯೊಳಗೆ ಹೋಗಿ ನೋಡಿದಾಗ ಕಳ್ಳತನ ನಡೆಸಿರುವೂದು ಬೆಳಕಿಗೆ ಬಂದಿದೆ. ಮನೆಯಿಂದ ರೂ.29,000 ಮೌಲ್ಯದ ಚಿನ್ನಾಭರಣ ಹಾಗೂ 28,000ರೂ. ನಗದು ಕಳ್ಳತನ ಆಗಿರುವ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಏಪ್ರಿಲ್ 29: ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!