September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

ಬೆಳ್ತಂಗಡಿ:ಮನೆಯಲ್ಲಿ ಯಾರು ಇಲ್ಲದ ವೇಳೆ ನಗು ನಗದು ಎಗರಿಸಿದ ಘಟನೆ ಗರ್ಡಾಡಿ ಗ್ರಾಮದ ರನ್ನಾಡಿಯಲ್ಲಿ ಎ.28ರಂದು ನಡೆದಿದೆ.

ಗರ್ಡಾಡಿ ಗ್ರಾಮದ ರನ್ನಾಡಿ ನಿವಾಸಿ ಬಿಜುಕುರಿಯನ್‌ (52) ಎಂಬವರು ಭಾನುವಾರ ಬೆಳಿಗ್ಗೆ,ಮನೆಗೆ ಬೀಗ ಹಾಕಿ, ಪತ್ನಿ ಮತ್ತು ತಂದೆಯೊಂದಿಗೆ ಚಚ್೯ಗೆ ತೆರಳಿದ್ದು, ಕೆಲಹೊತ್ತಿನ ಬಳಿಕ ಹಿಂತಿರುಗಿ ಮನೆಗೆ ಬಂದು ನೋಡಿದಾಗ, ಮನೆಯ ಬಾಗಿಲು ತೆರೆದಿದ್ದು, ಮನೆಯೊಳಗೆ ಹೋಗಿ ನೋಡಿದಾಗ ಕಳ್ಳತನ ನಡೆಸಿರುವೂದು ಬೆಳಕಿಗೆ ಬಂದಿದೆ. ಮನೆಯಿಂದ ರೂ.29,000 ಮೌಲ್ಯದ ಚಿನ್ನಾಭರಣ ಹಾಗೂ 28,000ರೂ. ನಗದು ಕಳ್ಳತನ ಆಗಿರುವ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಕೂಟ: ಬೆಳ್ತಂಗಡಿ ಶೊರಿನ್ ರಿಯೊ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಡಾ.ಎಸ್.ಡಿ ಶೆಟ್ಟಿ ನಿಧನಕ್ಕೆ ದ. ಕ.ಜಿಲ್ಲಾ ಕ.ಸಾ.ಪ ಸಂತಾಪ

Suddi Udaya

ಉಜಿರೆಯಲ್ಲಿ ಸಂವಿಧಾನ ರಕ್ಷಣೆ ಹಾಗೂ ಅಂಬೇಡ್ಕ‌ರ್ ಭವನ ನಿರ್ಮಾಣಕ್ಕಾಗಿ ಸಂಘಟಿತ ಹೋರಾಟಕ್ಕೆ ಕರೆ: ನೂತನ ಸಮಿತಿ ರಚನೆ

Suddi Udaya

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ತೆರೆ

Suddi Udaya
error: Content is protected !!