March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಉಜಿರೆ ವ್ಯಾಪ್ತಿಯ 25 ಮಕ್ಕಳ ಸುನ್ನತ್(ಮುಂಜಿ)ಕಾರ್ಯಕ್ರಮದ ಸಮಾರಂಭ ನಡೆಯಿತು.

ಈ ಸಮಾರಂಭದಲ್ಲಿ ದುವಾ: ರಫೀಕ್ ಮದನಿ MJM ಮುದರಿಸ್, ಯಂಗ್-ಮೆನ್ಸ್ ಅಧ್ಯಕ್ಷ ಶಾಕೀರ್. ,ಮಹಮ್ಮದ್ ಹಾಜಿ ಕಲ್ಯಾಣ್ ಪುರ, ಡಾಕ್ಟರ್ ಸಿದ್ದೀಕ್ ಅಡ್ಡುರ್., ಸಹಾಯಕರಾದ ರಹಿಮಾನ್, ಕೇಂದ್ರ ಕಮಿಟಿ ಜತೆಕಾರ್ಯದರ್ಶಿ ಯು.ಕೆ ಹನೀಫ್, ಖಜಾಂಚಿ ರಹಿಮಾನ್ ,ಯಂಗ್-ಮೆನ್ಸ್ ಸದಸ್ಯರು ಇನ್ನಿತರ ಗಣ್ಯರು ಆಗಮಿಸಿದ್ದರು.

ಡಾಕ್ಟರ್ ಸಂಪೂರ್ಣ ವೆಚ್ಚವನ್ನು ಅಬ್ದುಲ್ ರಹಿಮಾನ್ ಅಸಿಸ್ಟೆಂಟ್ ಕಮಿಷನರ್ ವಹಿಸಿಕೊಂಡರು. ಮುಂಜಿ ಮಾಡಿಸಿದ ಮಕ್ಕಳಿಗೆ ಬಟ್ಟೆಬರೆಯನ್ನು MJM ಮಾಜಿ ಅಧ್ಯಕ್ಷರು ನೀಡಿದರು.

ಬೆಳಗಿನ ಉಪಹಾರ ವ್ಯವಸ್ಥೆಯನ್ನು ಕೇಂದ್ರ ಕಮಿಟಿ ಸದಸ್ಯರಾದ ಬಿ.ಎಂ. ಹನೀಫ್ ವ್ಯವಸ್ಥೆ ಮಾಡಿದರು.
ಕಾರ್ಯಕ್ರಮವನ್ನು ಯಂಗ್-ಮೆನ್ಸ್ ಪ್ರಧಾನ ಕಾರ್ಯದರ್ಶಿ:-ಪಝಲ್ ರಹಿಮಾನ್ ಕೋಯ ನಿರೂಪಿಸಿದರು.

ಈ ಪುಣ್ಯ ಕಾರ್ಯಕ್ಕೆ ಕೊಡುಗೆಯನ್ನು ನೀಡಿದ ದಾನಿಗಳಿಗೂ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಲಾಯಿತು.

ಆಮೀನ್

Related posts

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ.ಶಿಕ್ಷಕ ರಕ್ಷಕ ಸಂಘದ ಪೋಷಕರ ಸಭೆ .

Suddi Udaya

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯೋತವದ ಪ್ರಯುಕ್ತ ಯೋಧರು-ಪೋಲಿಸರಿಗೆ ಗೌರವಾರ್ಪಣೆ ‘ರಕ್ಷಕ ನಮನ’

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!