July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಉಜಿರೆ ವ್ಯಾಪ್ತಿಯ 25 ಮಕ್ಕಳ ಸುನ್ನತ್(ಮುಂಜಿ)ಕಾರ್ಯಕ್ರಮದ ಸಮಾರಂಭ ನಡೆಯಿತು.

ಈ ಸಮಾರಂಭದಲ್ಲಿ ದುವಾ: ರಫೀಕ್ ಮದನಿ MJM ಮುದರಿಸ್, ಯಂಗ್-ಮೆನ್ಸ್ ಅಧ್ಯಕ್ಷ ಶಾಕೀರ್. ,ಮಹಮ್ಮದ್ ಹಾಜಿ ಕಲ್ಯಾಣ್ ಪುರ, ಡಾಕ್ಟರ್ ಸಿದ್ದೀಕ್ ಅಡ್ಡುರ್., ಸಹಾಯಕರಾದ ರಹಿಮಾನ್, ಕೇಂದ್ರ ಕಮಿಟಿ ಜತೆಕಾರ್ಯದರ್ಶಿ ಯು.ಕೆ ಹನೀಫ್, ಖಜಾಂಚಿ ರಹಿಮಾನ್ ,ಯಂಗ್-ಮೆನ್ಸ್ ಸದಸ್ಯರು ಇನ್ನಿತರ ಗಣ್ಯರು ಆಗಮಿಸಿದ್ದರು.

ಡಾಕ್ಟರ್ ಸಂಪೂರ್ಣ ವೆಚ್ಚವನ್ನು ಅಬ್ದುಲ್ ರಹಿಮಾನ್ ಅಸಿಸ್ಟೆಂಟ್ ಕಮಿಷನರ್ ವಹಿಸಿಕೊಂಡರು. ಮುಂಜಿ ಮಾಡಿಸಿದ ಮಕ್ಕಳಿಗೆ ಬಟ್ಟೆಬರೆಯನ್ನು MJM ಮಾಜಿ ಅಧ್ಯಕ್ಷರು ನೀಡಿದರು.

ಬೆಳಗಿನ ಉಪಹಾರ ವ್ಯವಸ್ಥೆಯನ್ನು ಕೇಂದ್ರ ಕಮಿಟಿ ಸದಸ್ಯರಾದ ಬಿ.ಎಂ. ಹನೀಫ್ ವ್ಯವಸ್ಥೆ ಮಾಡಿದರು.
ಕಾರ್ಯಕ್ರಮವನ್ನು ಯಂಗ್-ಮೆನ್ಸ್ ಪ್ರಧಾನ ಕಾರ್ಯದರ್ಶಿ:-ಪಝಲ್ ರಹಿಮಾನ್ ಕೋಯ ನಿರೂಪಿಸಿದರು.

ಈ ಪುಣ್ಯ ಕಾರ್ಯಕ್ಕೆ ಕೊಡುಗೆಯನ್ನು ನೀಡಿದ ದಾನಿಗಳಿಗೂ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಲಾಯಿತು.

ಆಮೀನ್

Related posts

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

Suddi Udaya

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಿಂದ ಮುಂಡ್ರುಪ್ಪಾಡಿ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ ನಿಧನ

Suddi Udaya

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya
error: Content is protected !!