July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

ಬೆಳ್ತಂಗಡಿ :ಚಾರ್ಮಾಡಿ ಮಠದಮಜಲು ಹತ್ತಿರ ಆನೆಯೊಂದು ಇಂದ್ ಮರವನ್ನು ದೂಡಿದ್ದು, ಆ ಮರವು 33ಕೆವಿ ಕೆವಿ ತ್ರಿನೇತ್ರ ಲೈನ್ ಹಾಗೂ 11ಕೆವಿ ಲೈನ್ ಚಾರ್ಮಾಡಿ ಫೀಡರ್ ಗೆ ಬಿದ್ದು, ಹಾನಿ ಆಗಿದೆ.

ಇದರಿಂದಾಗಿ ಚಾರ್ಮಾಡಿ ಫೀಡರ್ ನ ಬ್ರೇಕರ್ ನ ವಾಕ್ಯೂಂ ಟ್ಯೂಬ್ ಪ್ಯಾಸ್ ಒವರ್ ಆಗಿದ್ದು, ಕಾಂಟೆಕ್ಸ್ಟ್ ಗೆ ಸಂಬಂದ ಪಟ್ಟ ಬಿಡಿ ಭಾಗಗಳು ಸುಟ್ಟು ಹೋಗಿ, ವಿದ್ಯುತ್ ವ್ಯತ್ಯಯ ಆಗಿತ್ತು. ತಂಡ ರಾತ್ರಿವರೆಗೆ ಮರವನ್ನು ತೆರವುಗೊಳಿಸಿ ದುರಸ್ತಿ ಮಾಡುವ ಕಾರ್ಯ ನಡೆಸಿ, ವಿದ್ಯುತ್ ವ್ಯತ್ಯಯ ಸರಿಪಡಿಸಲಾಯಿತು

Related posts

ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಬಳ್ಳಮಂಜ ಪೇಟೆಯಲ್ಲಿ ಸಿಸಿಟಿವಿ ಅಳವಡಿಕೆ ಕುರಿತು ಪಿಡಿಒ ರವರಿಗೆ ಮನವಿ

Suddi Udaya

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಎಸ್‌ಡಿಎಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ: 25 ವರ್ಷಗಳ ಹಿಂದೆ ಕಲಿತ ಹಿರಿಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಮಾವೇಶ

Suddi Udaya

ದೇಶದ ಪ್ರತಿಷ್ಠಿತ “ಎಮಿನೆಂಟ್ ಎಂಜಿನಿಯರ್ ಅವಾರ್ಡ್”ಗೆ ಭಾಜನರಾದ ಇಂಜಿನಿಯರ್ ಜಗದೀಶ್ ಪ್ರಸಾದ್ ಎನ್.

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!