September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

ಬೆಳ್ತಂಗಡಿ :ಚಾರ್ಮಾಡಿ ಮಠದಮಜಲು ಹತ್ತಿರ ಆನೆಯೊಂದು ಇಂದ್ ಮರವನ್ನು ದೂಡಿದ್ದು, ಆ ಮರವು 33ಕೆವಿ ಕೆವಿ ತ್ರಿನೇತ್ರ ಲೈನ್ ಹಾಗೂ 11ಕೆವಿ ಲೈನ್ ಚಾರ್ಮಾಡಿ ಫೀಡರ್ ಗೆ ಬಿದ್ದು, ಹಾನಿ ಆಗಿದೆ.

ಇದರಿಂದಾಗಿ ಚಾರ್ಮಾಡಿ ಫೀಡರ್ ನ ಬ್ರೇಕರ್ ನ ವಾಕ್ಯೂಂ ಟ್ಯೂಬ್ ಪ್ಯಾಸ್ ಒವರ್ ಆಗಿದ್ದು, ಕಾಂಟೆಕ್ಸ್ಟ್ ಗೆ ಸಂಬಂದ ಪಟ್ಟ ಬಿಡಿ ಭಾಗಗಳು ಸುಟ್ಟು ಹೋಗಿ, ವಿದ್ಯುತ್ ವ್ಯತ್ಯಯ ಆಗಿತ್ತು. ತಂಡ ರಾತ್ರಿವರೆಗೆ ಮರವನ್ನು ತೆರವುಗೊಳಿಸಿ ದುರಸ್ತಿ ಮಾಡುವ ಕಾರ್ಯ ನಡೆಸಿ, ವಿದ್ಯುತ್ ವ್ಯತ್ಯಯ ಸರಿಪಡಿಸಲಾಯಿತು

Related posts

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪೆರಾಡಿ ಸಿಎ ಬ್ಯಾಂಕಿಗೆ ಸತತ 14 ವರ್ಷಗಳಿಂದ ಸಾಧನಾ ಪ್ರಶಸ್ತಿ

Suddi Udaya

ಮಹಿಳಾ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡು, ಕ್ಷೇತ್ರ‌ ಪುನರ್ ವಿಂಗಡನೆ ಮೂಲಕ ಅಧಿಕಾರ ಹಿಡಿಯಲು ಯತ್ನಿಸಿದ ಬಿಜೆಪಿಗೆ ಮುಖಭಂಗ- ರಕ್ಷಿತ್ ಶಿವರಾಂ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya
error: Content is protected !!