25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಮಠದಮಜಲು ಹತ್ತಿರ ಇಂದ್ ಮರವನ್ನು ದೂಡಿ ಹಾಕಿದ ಆನೆ ವಿದ್ಯುತ್ ಫೀಡರ್ ಗೆ ಹಾನಿ: ದುರಸ್ತಿ ಪಡಿಸಿದ ಮೆಸ್ಕಾಂ ಇಲಾಖೆ

ಬೆಳ್ತಂಗಡಿ :ಚಾರ್ಮಾಡಿ ಮಠದಮಜಲು ಹತ್ತಿರ ಆನೆಯೊಂದು ಇಂದ್ ಮರವನ್ನು ದೂಡಿದ್ದು, ಆ ಮರವು 33ಕೆವಿ ಕೆವಿ ತ್ರಿನೇತ್ರ ಲೈನ್ ಹಾಗೂ 11ಕೆವಿ ಲೈನ್ ಚಾರ್ಮಾಡಿ ಫೀಡರ್ ಗೆ ಬಿದ್ದು, ಹಾನಿ ಆಗಿದೆ.

ಇದರಿಂದಾಗಿ ಚಾರ್ಮಾಡಿ ಫೀಡರ್ ನ ಬ್ರೇಕರ್ ನ ವಾಕ್ಯೂಂ ಟ್ಯೂಬ್ ಪ್ಯಾಸ್ ಒವರ್ ಆಗಿದ್ದು, ಕಾಂಟೆಕ್ಸ್ಟ್ ಗೆ ಸಂಬಂದ ಪಟ್ಟ ಬಿಡಿ ಭಾಗಗಳು ಸುಟ್ಟು ಹೋಗಿ, ವಿದ್ಯುತ್ ವ್ಯತ್ಯಯ ಆಗಿತ್ತು. ತಂಡ ರಾತ್ರಿವರೆಗೆ ಮರವನ್ನು ತೆರವುಗೊಳಿಸಿ ದುರಸ್ತಿ ಮಾಡುವ ಕಾರ್ಯ ನಡೆಸಿ, ವಿದ್ಯುತ್ ವ್ಯತ್ಯಯ ಸರಿಪಡಿಸಲಾಯಿತು

Related posts

ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಸಿಕ ಸಭೆ, ಬೆಳ್ತಂಗಡಿಯಲ್ಲಿ ಒಂದು ವೃತ್ತಕ್ಕೆ ವಸಂತ ಬಂಗೇರರ ಹೆಸರಿಟ್ಟು ಪುತ್ಥಳಿ ನಿರ್ಮಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ನಿರ್ಣಯ

Suddi Udaya

ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಹೋಲಿ ರಿಡೀಮರ್ ಶಾಲೆಗೆ ಸತತ 11ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ಮಡಂತ್ಯಾರು ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಾಘಾತದಿಂದ ನಿಧನ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!