July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

ಬೆಳ್ತಂಗಡಿ:ಮನೆಯಲ್ಲಿ ಯಾರು ಇಲ್ಲದ ವೇಳೆ ನಗು ನಗದು ಎಗರಿಸಿದ ಘಟನೆ ಗರ್ಡಾಡಿ ಗ್ರಾಮದ ರನ್ನಾಡಿಯಲ್ಲಿ ಎ.28ರಂದು ನಡೆದಿದೆ.

ಗರ್ಡಾಡಿ ಗ್ರಾಮದ ರನ್ನಾಡಿ ನಿವಾಸಿ ಬಿಜುಕುರಿಯನ್‌ (52) ಎಂಬವರು ಭಾನುವಾರ ಬೆಳಿಗ್ಗೆ,ಮನೆಗೆ ಬೀಗ ಹಾಕಿ, ಪತ್ನಿ ಮತ್ತು ತಂದೆಯೊಂದಿಗೆ ಚಚ್೯ಗೆ ತೆರಳಿದ್ದು, ಕೆಲಹೊತ್ತಿನ ಬಳಿಕ ಹಿಂತಿರುಗಿ ಮನೆಗೆ ಬಂದು ನೋಡಿದಾಗ, ಮನೆಯ ಬಾಗಿಲು ತೆರೆದಿದ್ದು, ಮನೆಯೊಳಗೆ ಹೋಗಿ ನೋಡಿದಾಗ ಕಳ್ಳತನ ನಡೆಸಿರುವೂದು ಬೆಳಕಿಗೆ ಬಂದಿದೆ. ಮನೆಯಿಂದ ರೂ.29,000 ಮೌಲ್ಯದ ಚಿನ್ನಾಭರಣ ಹಾಗೂ 28,000ರೂ. ನಗದು ಕಳ್ಳತನ ಆಗಿರುವ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಅಭಿವೃದ್ಧಿ ಕಾಮಗಾರಿಗಳಿಗೆ ದ.ಕ. ಜಿಲ್ಲೆಯ 15 ಬ್ಲಾಕ್‌ಗಳ ಮರಳು ದಾಸ್ತಾನನ್ನು ಆ್ಯಪ್ ಮೂಲಕ ಪೂರೈಸಲು ಅವಕಾಶ: ಜಿಲ್ಲಾ ಮರಳು ಉಸ್ತುವಾರಿ ಸಮಿತಿ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ “ಹೊಸ ಬ್ಯಾಚ್ ಆರಂಭೋತ್ಸವ”

Suddi Udaya

ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

Suddi Udaya

ಏಕರೂಪ ಸಮವಸ್ತ್ರ ನೀತಿ ಪಾಲನೆ ಹಾಗೂ ಬಕ್ರೀದ್ ಹಬ್ಬದ ಹಿನ್ನಲೆ ಅಕ್ರಮ ಗೋಹತ್ಯೆ ತಡೆಗೆ ಆಗ್ರಹ: ಹಿಂದೂ ಜನಜಾಗೃತಿ ಸಮಿತಿಯಿಂದ ತಹಶೀಲ್ದಾರ್ ರಿಗೆ ಮನವಿ

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಪಡಂಗಡಿ: ಕರುವಿನ ಮೇಲೆ ಚಿರತೆ ದಾಳಿ

Suddi Udaya
error: Content is protected !!