23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

ಬೆಳ್ತಂಗಡಿ:ಮನೆಯಲ್ಲಿ ಯಾರು ಇಲ್ಲದ ವೇಳೆ ನಗು ನಗದು ಎಗರಿಸಿದ ಘಟನೆ ಗರ್ಡಾಡಿ ಗ್ರಾಮದ ರನ್ನಾಡಿಯಲ್ಲಿ ಎ.28ರಂದು ನಡೆದಿದೆ.

ಗರ್ಡಾಡಿ ಗ್ರಾಮದ ರನ್ನಾಡಿ ನಿವಾಸಿ ಬಿಜುಕುರಿಯನ್‌ (52) ಎಂಬವರು ಭಾನುವಾರ ಬೆಳಿಗ್ಗೆ,ಮನೆಗೆ ಬೀಗ ಹಾಕಿ, ಪತ್ನಿ ಮತ್ತು ತಂದೆಯೊಂದಿಗೆ ಚಚ್೯ಗೆ ತೆರಳಿದ್ದು, ಕೆಲಹೊತ್ತಿನ ಬಳಿಕ ಹಿಂತಿರುಗಿ ಮನೆಗೆ ಬಂದು ನೋಡಿದಾಗ, ಮನೆಯ ಬಾಗಿಲು ತೆರೆದಿದ್ದು, ಮನೆಯೊಳಗೆ ಹೋಗಿ ನೋಡಿದಾಗ ಕಳ್ಳತನ ನಡೆಸಿರುವೂದು ಬೆಳಕಿಗೆ ಬಂದಿದೆ. ಮನೆಯಿಂದ ರೂ.29,000 ಮೌಲ್ಯದ ಚಿನ್ನಾಭರಣ ಹಾಗೂ 28,000ರೂ. ನಗದು ಕಳ್ಳತನ ಆಗಿರುವ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಇಂದಬೆಟ್ಟು: ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಕರಾಯ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ

Suddi Udaya

ಅಳದಂಗಡಿ ವಲಯದ ಬಡಗಕಾರಂದೂರು ಎ ಮತ್ತು ಬಿ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya
error: Content is protected !!