25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

ಬೆಳ್ತಂಗಡಿ:ಮನೆಯಲ್ಲಿ ಯಾರು ಇಲ್ಲದ ವೇಳೆ ನಗು ನಗದು ಎಗರಿಸಿದ ಘಟನೆ ಗರ್ಡಾಡಿ ಗ್ರಾಮದ ರನ್ನಾಡಿಯಲ್ಲಿ ಎ.28ರಂದು ನಡೆದಿದೆ.

ಗರ್ಡಾಡಿ ಗ್ರಾಮದ ರನ್ನಾಡಿ ನಿವಾಸಿ ಬಿಜುಕುರಿಯನ್‌ (52) ಎಂಬವರು ಭಾನುವಾರ ಬೆಳಿಗ್ಗೆ,ಮನೆಗೆ ಬೀಗ ಹಾಕಿ, ಪತ್ನಿ ಮತ್ತು ತಂದೆಯೊಂದಿಗೆ ಚಚ್೯ಗೆ ತೆರಳಿದ್ದು, ಕೆಲಹೊತ್ತಿನ ಬಳಿಕ ಹಿಂತಿರುಗಿ ಮನೆಗೆ ಬಂದು ನೋಡಿದಾಗ, ಮನೆಯ ಬಾಗಿಲು ತೆರೆದಿದ್ದು, ಮನೆಯೊಳಗೆ ಹೋಗಿ ನೋಡಿದಾಗ ಕಳ್ಳತನ ನಡೆಸಿರುವೂದು ಬೆಳಕಿಗೆ ಬಂದಿದೆ. ಮನೆಯಿಂದ ರೂ.29,000 ಮೌಲ್ಯದ ಚಿನ್ನಾಭರಣ ಹಾಗೂ 28,000ರೂ. ನಗದು ಕಳ್ಳತನ ಆಗಿರುವ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Related posts

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್, ಶೇ.10 ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ ಎಸ್‌.ಡಿ‌.ಎಂ ಐಟಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶೋಭಾ ಪಿ ಜೀವಂದರ್ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!