September 6, 2026
ಗ್ರಾಮಾಂತರ ಸುದ್ದಿ

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

ಬೆಳ್ತಂಗಡಿ: ಇಚಿಲಂಪಾಡಿ ಭಗವಾನ್ ೧00೮ ಶ್ರೀ ಅನಂತನಾಥ ಸ್ವಾಮಿ ಜಿನಮಂದಿರದಲ್ಲಿ ಎ.26‌ ರಿಂದ ಎ. 28. ರವರೆಗೆ ನಡೆದ ಧಾಮ ಸಂಪ್ರೋಕ್ಷಣಾ ಪುನಃ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ಹಾಗೂ ಜೀರ್ಣೋದ್ಧಾರ ಸಂದರ್ಭದಲ್ಲಿ ಸಂಪೂರ್ಣವಾಗಿ ಸಹಕರಿಸಿದ

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಧರ್ಮಸ್ಥಳದ ಡಾ. ಕೆ ಜಯಕೀರ್ತಿ ಅವರನ್ನು ಆಡಳಿತ ಸಮಿತಿ ಹಾಗೂ ಸದ್ಧರ್ಮ ಬಂಧುಗಳ ಪರವಾಗಿ ಕಾರ್ಕಳ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸನ್ಮಾನಿಸಿ ಆಶೀರ್ವದಿಸಿದರು.

Related posts

ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿಯ ಕಾನೂನು ಸಲಹೆಗಾರರಾಗಿ ಸುಬ್ರಹ್ಮಣ್ಯ ಕುಮಾರ್ ಅಗರ್ತ ನೇಮಕ

Suddi Udaya

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿಶೇಷ ತರಗತಿಯ ಸಮಾರೋಪ ಕಾರ್ಯಕ್ರಮ

Suddi Udaya

ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!