April 2, 2025
ಗ್ರಾಮಾಂತರ ಸುದ್ದಿ

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

ಬೆಳ್ತಂಗಡಿ: ಇಚಿಲಂಪಾಡಿ ಭಗವಾನ್ ೧00೮ ಶ್ರೀ ಅನಂತನಾಥ ಸ್ವಾಮಿ ಜಿನಮಂದಿರದಲ್ಲಿ ಎ.26‌ ರಿಂದ ಎ. 28. ರವರೆಗೆ ನಡೆದ ಧಾಮ ಸಂಪ್ರೋಕ್ಷಣಾ ಪುನಃ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ಹಾಗೂ ಜೀರ್ಣೋದ್ಧಾರ ಸಂದರ್ಭದಲ್ಲಿ ಸಂಪೂರ್ಣವಾಗಿ ಸಹಕರಿಸಿದ

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಧರ್ಮಸ್ಥಳದ ಡಾ. ಕೆ ಜಯಕೀರ್ತಿ ಅವರನ್ನು ಆಡಳಿತ ಸಮಿತಿ ಹಾಗೂ ಸದ್ಧರ್ಮ ಬಂಧುಗಳ ಪರವಾಗಿ ಕಾರ್ಕಳ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸನ್ಮಾನಿಸಿ ಆಶೀರ್ವದಿಸಿದರು.

Related posts

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮ

Suddi Udaya

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya
error: Content is protected !!