26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ವ್ಯಾಪ್ತಿಯ ಸಂಜಯನಗರ ಪ್ರದೇಶದಲ್ಲಿ ಸುಮಾರು ಎಂಟು ದಿನಗಳಿಂದ ರಾತ್ರಿ ವೇಳೆ ವಿದ್ಯುತ್ ಕಣ್ಣ ಮುಚ್ಚಳೆಯಿಂದ ಕೆರಳಿದ ನಾಗರಿಕರು ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಎ.27ರಂದು ರಾತ್ರಿ ನಡೆದಿದೆ.

ಸ್ಥಳಕ್ಕೆ ಆಗಮಿಸಿದ ಮೆಸ್ಕಂ ಅಧಿಕಾರಿಗಳು ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಿದ ನಂತರ ನಾಗರೀಕರು ತಮ್ಮ ಮನೆಗಳಿಗೆ ಹಿಂತಿರುಗಿದರು.

Related posts

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya

ವೇಣೂರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Suddi Udaya

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

Suddi Udaya
error: Content is protected !!