September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ವ್ಯಾಪ್ತಿಯ ಸಂಜಯನಗರ ಪ್ರದೇಶದಲ್ಲಿ ಸುಮಾರು ಎಂಟು ದಿನಗಳಿಂದ ರಾತ್ರಿ ವೇಳೆ ವಿದ್ಯುತ್ ಕಣ್ಣ ಮುಚ್ಚಳೆಯಿಂದ ಕೆರಳಿದ ನಾಗರಿಕರು ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಎ.27ರಂದು ರಾತ್ರಿ ನಡೆದಿದೆ.

ಸ್ಥಳಕ್ಕೆ ಆಗಮಿಸಿದ ಮೆಸ್ಕಂ ಅಧಿಕಾರಿಗಳು ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಿದ ನಂತರ ನಾಗರೀಕರು ತಮ್ಮ ಮನೆಗಳಿಗೆ ಹಿಂತಿರುಗಿದರು.

Related posts

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 58ನೇ ಪಟ್ಟಾಭಿಷೇಕದ ಪ್ರಯುಕ್ತ ಕಳೆಂಜ ಗೋಶಾಲೆಯ ಆವರಣದಲ್ಲಿ ಹಣ್ಣು ಹಂಪಲು ಗಿಡ ಮತ್ತು ಹಸಿರು ಹುಲ್ಲು ನಾಟಿ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಉಮಾ ಡಿ ಗೌಡ ಹಟ್ಟತ್ತೋಡಿ ರವರಿಗೆ “ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ”

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಎ 28-ಮೇ 1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ

Suddi Udaya
error: Content is protected !!