24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

ಬೆಳ್ತಂಗಡಿ: ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ಫಲಿತಾಂಶ ಪ್ರಕಟಗೊಂಡ ನಂತರ ನಡೆದ ಮರು ಮೌಲ್ಯಮಾಪನದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮುಸ್ಕಾನ್ ಕೌಸರ್ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.

ಫಲಿತಾಂಶ ಪ್ರಕಟಗೊಂಡಾಗ 587 ಅಂಕ ಗಳಿಸಿದ್ದ ಮುಸ್ಕಾನ್ ಕೌಸರ್ ವ್ಯವಹಾರ ಅಧ್ಯಯನ ವಿಷಯದ ಮರು ಮೌಲ್ಯಮಾಪನದ ಬಳಿಕ ನಾಲ್ಕು ಅಂಕಗಳ ಹೆಚ್ಚಳದೊಂದಿಗೆ 591 ಅಂಕಗಳನ್ನು ಗಳಿಸಿರುತ್ತಾರೆ.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya

ದಯಾ ಸ್ಪೆಷಲ್ ಸ್ಕೂಲ್‌ನಲ್ಲಿ ಶಾಲಾ ಪುನರಾರಂಭ ಸಂಭ್ರಮ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಕು.ಮನಶ್ರೀ ಬೆಳಾಲು ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ವತಿಯಿಂದ ಅಭಿನಂದನೆ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya
error: Content is protected !!