23.3 C
ಪುತ್ತೂರು, ಬೆಳ್ತಂಗಡಿ
May 29, 2025
ಗ್ರಾಮಾಂತರ ಸುದ್ದಿ

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

ಬೆಳ್ತಂಗಡಿ: ಇಚಿಲಂಪಾಡಿ ಭಗವಾನ್ ೧00೮ ಶ್ರೀ ಅನಂತನಾಥ ಸ್ವಾಮಿ ಜಿನಮಂದಿರದಲ್ಲಿ ಎ.26‌ ರಿಂದ ಎ. 28. ರವರೆಗೆ ನಡೆದ ಧಾಮ ಸಂಪ್ರೋಕ್ಷಣಾ ಪುನಃ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ಹಾಗೂ ಜೀರ್ಣೋದ್ಧಾರ ಸಂದರ್ಭದಲ್ಲಿ ಸಂಪೂರ್ಣವಾಗಿ ಸಹಕರಿಸಿದ

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಧರ್ಮಸ್ಥಳದ ಡಾ. ಕೆ ಜಯಕೀರ್ತಿ ಅವರನ್ನು ಆಡಳಿತ ಸಮಿತಿ ಹಾಗೂ ಸದ್ಧರ್ಮ ಬಂಧುಗಳ ಪರವಾಗಿ ಕಾರ್ಕಳ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸನ್ಮಾನಿಸಿ ಆಶೀರ್ವದಿಸಿದರು.

Related posts

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya

ಪುಂಜಾಲಕಟ್ಟೆ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಮಾಜಿ ಸೈನಿಕರ ನಗದು ರಹಿತ ಚಿಕಿತ್ಸಾ ಯೋಜನೆಯ ಉದ್ಘಾಟನೆ ಹಾಗೂ ಸನ್ಮಾನ

Suddi Udaya
error: Content is protected !!