24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

ಬೆಳ್ತಂಗಡಿ: ಇಚಿಲಂಪಾಡಿ ಭಗವಾನ್ ೧00೮ ಶ್ರೀ ಅನಂತನಾಥ ಸ್ವಾಮಿ ಜಿನಮಂದಿರದಲ್ಲಿ ಎ.26‌ ರಿಂದ ಎ. 28. ರವರೆಗೆ ನಡೆದ ಧಾಮ ಸಂಪ್ರೋಕ್ಷಣಾ ಪುನಃ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ಹಾಗೂ ಜೀರ್ಣೋದ್ಧಾರ ಸಂದರ್ಭದಲ್ಲಿ ಸಂಪೂರ್ಣವಾಗಿ ಸಹಕರಿಸಿದ

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಧರ್ಮಸ್ಥಳದ ಡಾ. ಕೆ ಜಯಕೀರ್ತಿ ಅವರನ್ನು ಆಡಳಿತ ಸಮಿತಿ ಹಾಗೂ ಸದ್ಧರ್ಮ ಬಂಧುಗಳ ಪರವಾಗಿ ಕಾರ್ಕಳ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸನ್ಮಾನಿಸಿ ಆಶೀರ್ವದಿಸಿದರು.

Related posts

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

Suddi Udaya

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya
error: Content is protected !!