26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿರವರು ಎ.30 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಶ್ರೀರಂಗ ದಾಮ್ಲೆ ಅರಸಿನಮಕ್ಕಿ, ಆಡಳಿತ ಸಮಿತಿ ಅಧ್ಯಕ್ಷ ಪದ್ಮಯ್ಯ ಬಾರಿಗ, ವಾಮನ ತಾಮ್ಹಣಕ್ಕರ್ ಅರಸಿನಮಕ್ಕಿ, ಅರ್ಚಕರಾದ ಉಲ್ಲಾಸ್ ಭಟ್ ಅಂತರ, ಮುರಳಿಧರ ಶೆಟ್ಟಿಗಾರ್, ಶಕುಂತಳಾ ಆಚಾರ್ಯ ಪಾಲೆಂಜ, ಕವಿತಾ ನಾವಳೆ, ಮಮತಾ ಪೊಸೋಳಿಗೆ, ಇನ್ನಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya

ಆ.5 ರಂದು ಮಂಗಳೂರು ಜಂಟಿ ಕ್ರಿಯಾ ಸಮಿತಿಯ ವತಿಯಿಂದ ಏರ್ಪಡಿಸಲಾದ ಹೋರಾಟಕ್ಕೆ ಭಾರತೀಯ ಮಜ್ದೂರು ಸಂಘ ಬಾಹ್ಯ ಬೆಂಬಲ

Suddi Udaya

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆಯ ಬದಿ ಮಣ್ಣು ಹಾಕಿ ದುರಸ್ತಿಗೊಳಿಸಿದ ಯುವಕರ ತಂಡ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya
error: Content is protected !!