ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದು(ಎ.30): ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ರಘುಪತಿ ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ

ಕಣಿಯೂರು: ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 40 ವರ್ಷಗಳಿಂದ ನೌಕರರಾಗಿ ,ಇದೀಗ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದುತ್ತಿರುವ ರಘುಪತಿ. ಕೆ ಅನಾಬೆ ಇವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ ಕಾರ್ಯಕ್ರಮ ಎ.30 ರಂದು ಸಂಜೆ 7.30 ಗಂಟೆಗೆ ಸರಿಯಾಗಿ ಪದ್ಮುಂಜ ಸಹಕಾರಿ ಸಂಘದ ಸಭಾಂಗಣದಲ್ಲಿ ಜರುಗಲಿದೆ.

ಸಂಜೆ ಗಂಟೆ 6.30 ಕ್ಕೆ ಶ್ರೀ ರಘುಪತಿ ಕೆ ಅನಾಬೆ ಇವರ ಸೇವಾರ್ಥವಾಗಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಮೇಳ ಇವರಿಂದ ಶುಕ್ರನಂದನೆ ಯಕ್ಷಗಾನ, ರಾತ್ರಿ 8.30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅನ್ವೇಷಣ್’

Suddi Udaya

ಕಣಿಯೂರು ಗ್ರಾ.ಪಂ.ನಲ್ಲಿ ವಿಶೇಷ ಚೇತನ ಸಮನ್ವಯ ಗ್ರಾಮ ಸಭೆ ಮತ್ತು ಸಾಧನ ಸಲಕರಣೆ ವಿತರಣೆ

Suddi Udaya

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ಪಲ್ಕೆ ಹೊಡಿಕಾರ್ ರಸ್ತೆಯ ಇಂಟರ್ಲಾಕ್ ಕಾಮಗಾರಿ ಕಳಪೆ ಆರೋಪ: ನಾವೂರು ಗ್ರಾ.ಪಂ.ಗೆ ಎಸ್.ಡಿ.ಪಿ.ಐ ಮನವಿ

Suddi Udaya
error: Content is protected !!