25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

ಉಜಿರೆ: ಎಸ್.ಡಿ.ಎಂ, ಪದವಿ ಕಾಲೇಜಿನಲ್ಲಿ ಸುಮಾರು 38 ವರ್ಷಗಳ ಕಾಲ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಸದಾನಂದ ಬಿ ಮುಂಡಾಜೆ ರವರು ಸೇವಾ ನಿವೃತ್ತಿ ಗೊಂಡಿದ್ದು ಇವರನ್ನು ಗ್ರಂಥಾಲಯ ವಿಭಾಗದಿಂದ ಎ.30 ರಂದು ಬೀಳ್ಕೊಡಲಾಯಿತು.

ಸದಾನಂದ ಬಿ ಮುಂಡಾಜೆ ರವರು ಕಾಲೇಜಿನ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ, ಕಳೆದ 10 ವರ್ಷಗಳಿಂದ ಗ್ರಂಥಾಲಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ, ಇತ್ತೀಚೆಗೆ ದ್ವಿತೀಯ ದರ್ಜೆ ಗುಮಾಸ್ತರಾಗಿ ಪದೋನ್ನತಿಗೊಂಡಿದ್ದರು.

ಈ ಸಂದರ್ಭದಲ್ಲಿ ಗ್ರಂಥಾಲಯದ ವಿಭಾಗದ ಮುಖ್ಯಸ್ಥ ಯೋಗೀಶ್ ಹೆಚ್.ಇ, ಸಿಬ್ಬಂದಿ ವರ್ಗದವರಾದ ತುಕರಾಮ್ ಸಾಲಿಯಾನ್, ಸಂದೀಪ್, ಅಮಿತಾ, ಹರೀಶ್, ನವೀನ್, ರುಕ್ಮಯ್ಯ, ಕೇಶವ ಟಿ.ಎನ್, ಭವ್ಯ ಶ್ರೀ, ಶಶಿ ಪ್ರಭಾ ಜೈನ್, ಪ್ರಾಪ್ತ ಇವರುಗಳು ಸ್ಮರಣಿಕೆ ನೀಡಿ ಸನ್ಮಾನಿಸಿ ಬೀಳ್ಕೊಡಲಾಯಿತು.

Related posts

ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

Suddi Udaya

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

Suddi Udaya

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆ

Suddi Udaya

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

Suddi Udaya

ಕಳೆಂಜ: ಕಾಯರ್ತಡ್ಕ ವಿಶ್ವನಾಥ ಗೌಡ ರವರ ಮನೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya
error: Content is protected !!