25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

ಉಜಿರೆ: ಎಸ್.ಡಿ.ಎಂ, ಪದವಿ ಕಾಲೇಜಿನಲ್ಲಿ ಸುಮಾರು 38 ವರ್ಷಗಳ ಕಾಲ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಸದಾನಂದ ಬಿ ಮುಂಡಾಜೆ ರವರು ಸೇವಾ ನಿವೃತ್ತಿ ಗೊಂಡಿದ್ದು ಇವರನ್ನು ಗ್ರಂಥಾಲಯ ವಿಭಾಗದಿಂದ ಎ.30 ರಂದು ಬೀಳ್ಕೊಡಲಾಯಿತು.

ಸದಾನಂದ ಬಿ ಮುಂಡಾಜೆ ರವರು ಕಾಲೇಜಿನ ವಿವಿಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ, ಕಳೆದ 10 ವರ್ಷಗಳಿಂದ ಗ್ರಂಥಾಲಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿ, ಇತ್ತೀಚೆಗೆ ದ್ವಿತೀಯ ದರ್ಜೆ ಗುಮಾಸ್ತರಾಗಿ ಪದೋನ್ನತಿಗೊಂಡಿದ್ದರು.

ಈ ಸಂದರ್ಭದಲ್ಲಿ ಗ್ರಂಥಾಲಯದ ವಿಭಾಗದ ಮುಖ್ಯಸ್ಥ ಯೋಗೀಶ್ ಹೆಚ್.ಇ, ಸಿಬ್ಬಂದಿ ವರ್ಗದವರಾದ ತುಕರಾಮ್ ಸಾಲಿಯಾನ್, ಸಂದೀಪ್, ಅಮಿತಾ, ಹರೀಶ್, ನವೀನ್, ರುಕ್ಮಯ್ಯ, ಕೇಶವ ಟಿ.ಎನ್, ಭವ್ಯ ಶ್ರೀ, ಶಶಿ ಪ್ರಭಾ ಜೈನ್, ಪ್ರಾಪ್ತ ಇವರುಗಳು ಸ್ಮರಣಿಕೆ ನೀಡಿ ಸನ್ಮಾನಿಸಿ ಬೀಳ್ಕೊಡಲಾಯಿತು.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಗೆ ಆಮಂತ್ರಣ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

Suddi Udaya

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ಬಾರ್ಯದಲ್ಲಿ ಯಕ್ಷ ಪುರುಷೋತ್ತಮ ಸರಣಿಯ ಸಮಾರೋಪ

Suddi Udaya
error: Content is protected !!