25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

ಗುರುವಾಯನಕೆರೆ: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇನ್ನಷ್ಟು ಹೆಚ್ಚು ಅಂಕಗಳನ್ನು ಪಡೆದು, ರ್‍ಯಾಂಕ್ ಹೆಚ್ಚಿಸಿಕೊಂಡಿದ್ದಾರೆ.

600 ಅಂಕಗಳ ಪೈಕಿ 595 ಅಂಕಗಳನ್ನು ಪಡೆದ ಅನುಪ್ರಿಯ ರಾಜ್ಯಕ್ಕೆ 4 ನೆಯ ಸ್ಥಾನ, ತಲಾ 594 ಪಡೆದ ಕೃತ್ತಿಕಾ ಸಿ ಬಿ ಹಾಗೂ ಅಭಿಷೇಕ್ ವೈ.ಎಸ್ ರಾಜ್ಯಕ್ಕೆ 5 ನೆಯ ಸ್ಥಾನ,592 ಅಂಕಗಳನ್ನು ಪಡೆದ ಆಶ್ರಿತ 7 ನೆಯ ಸ್ಥಾನ, ತಲಾ 591 ಅಂಕಗಳನ್ನು ಪಡೆದ ಧನ್ವಿ ಭಟ್, ತನ್ಮಯಿ ಶ್ಯಾನುಭಾಗ್, ರಾಜ್ಯಕ್ಕೆ 8 ನೆಯ ಸ್ಥಾನ, 589 ಅಂಕಗಳನ್ನು ಪಡೆದ ಸಂಜನಾ ಕೆ ಆರ್ ಹಾಗೂ ವೈಭವ ಶೆಟ್ಟಿ ರಾಜ್ಯಕ್ಕೆ 10ನೆಯ ಸ್ಥಾನ ಪಡೆದುಕೊಂಡಿದ್ದಾರೆ.


ತಲಾ 588 ಅಂಕಗಳನ್ನು ಪಡೆದುಕೊಂಡ ರಮ್ಯ ನವೀನ್, ತೃಷ ಶೇಖರ್, ಶಮಂತ್ ಎನ್ ಎಲ್, ತಲಾ 585 ಅಂಕಗಳನ್ನು ಪಡೆದುಕೊಂಡ ಪೂರ್ವಿಕ ಪೂಜಾರಿ, ಮಾನ್ಯ ಎಂ. ಜೈನ್, ಎಂ. ಕೃಷ್ ಕುಮಾರ್ ತಮ್ಮ ಅಂಕಗಳನ್ನು ಹೆಚ್ಚಿಸಿ ಕೊಂಡು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡವರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಕನ್ಯಾಡಿ ಶ್ರೀ ಗುರುದೇವ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಇಂದಬೆಟ್ಟು : ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಝೀನತ್‌ರವರಿಂದ ಜಾರುಬಂಡಿ ಕೊಡುಗೆ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya

ಕುವೆಟ್ಟು: ಕರ್ತವ್ಯ ಲೋಪ ಎಸಗಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ: ಸಾಮಾನ್ಯ ಸಭೆ ಬಹಿಷ್ಕರಿಸಿದ ಸದಸ್ಯರು

Suddi Udaya

ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ ಪ್ರಕ್ರಿಯೆ ಜೂ.9 ಬೆಳಿಗ್ಗೆಯಿಂದ ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣಾ ಶಿಬಿರ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ಅಧ್ಯಕ್ಷ ದೇವದಾಸ್ ಕೆ ಸಾಲಿಯಾನ್ ಹೇಳಿಕೆ

Suddi Udaya
error: Content is protected !!