July 23, 2026
ಅಪಘಾತತಾಲೂಕು ಸುದ್ದಿ

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

ಚಾರ್ಮಾಡಿ: ಇಲ್ಲಿಯ 7 ನೇ ತಿರುವಿನಲ್ಲಿ ಟಾಟಾ ಎ.ಸಿ ವಾಹನವು ಪ್ರಪಾತಕ್ಕೆ ಉರುಳಿ ಬಿದ್ದ ಘಟನೆ ಎ.30ರಂದು ನಡೆದಿದೆ.

ಚಿಕ್ಕಮಗಳೂರಿನಿಂದ ಧರ್ಮಸ್ಥಳ ಕಡೆಗೆ ಮೆಣಸಿನಕಾಯಿ ತುಂಬಿಕೊಂಡು ಬರುತ್ತಿದ್ದ ಟಾಟಾ ಎಸಿ ವಾಹನವು ಚಾಲಕ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಕಳೆಂಜ ದೇವಸ್ಥಾನದಲ್ಲಿ ಬೃಹತ್ ನೇಜಿ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್”

Suddi Udaya
error: Content is protected !!