29.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಳಾಲು ಕಾರ್ಯಕ್ಷೇತ್ರದ ಸದಸ್ಯ ಬಾಬು ಗೌಡ ರವರಿಗೆ ಊರುಗೋಲು ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೆಳಾಲು ಕಾರ್ಯಕ್ಷೇತ್ರದ ಮಾಶಾಸನ ಪಡೆಯುವ ಸದಸ್ಯರಾದ ಬಾಬು ಗೌಡ ರವರಿಗೆ ನಡೆದಾಡಲು ಆಗದೇ ಇದ್ದು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಡಾ| ಹೆಗ್ಗಡೆಯವರು ಊರುಗೋಲು ಮಂಜೂರು ಮಾಡಿದ್ದು ಸಲಕರಣೆಯನ್ನು ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ ಮತ್ತು ಬೆಳಾಲು ಒಕ್ಕೂಟದ ಉಪಾಧ್ಯಕ್ಷ ಪ್ರಸಾದ್ ರವರು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿಯಾದ ಶ್ರೀಮತಿ ವನಿತ ಹಾಗೂ ಮಾಯಾ ಸೇವಾಪ್ರತಿನಿಧಿ ಪ್ರಭಾ, ಬೆಳಾಲು ಸೇವಾಪ್ರತಿನಿಧಿ ತಾರಾನಾಥ ಉಪಸ್ಥಿತರಿದ್ದರು,

Related posts

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

Suddi Udaya

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ