23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಳಾಲು ಕಾರ್ಯಕ್ಷೇತ್ರದ ಸದಸ್ಯ ಬಾಬು ಗೌಡ ರವರಿಗೆ ಊರುಗೋಲು ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೆಳಾಲು ಕಾರ್ಯಕ್ಷೇತ್ರದ ಮಾಶಾಸನ ಪಡೆಯುವ ಸದಸ್ಯರಾದ ಬಾಬು ಗೌಡ ರವರಿಗೆ ನಡೆದಾಡಲು ಆಗದೇ ಇದ್ದು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಡಾ| ಹೆಗ್ಗಡೆಯವರು ಊರುಗೋಲು ಮಂಜೂರು ಮಾಡಿದ್ದು ಸಲಕರಣೆಯನ್ನು ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರ ಮತ್ತು ಬೆಳಾಲು ಒಕ್ಕೂಟದ ಉಪಾಧ್ಯಕ್ಷ ಪ್ರಸಾದ್ ರವರು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿಯಾದ ಶ್ರೀಮತಿ ವನಿತ ಹಾಗೂ ಮಾಯಾ ಸೇವಾಪ್ರತಿನಿಧಿ ಪ್ರಭಾ, ಬೆಳಾಲು ಸೇವಾಪ್ರತಿನಿಧಿ ತಾರಾನಾಥ ಉಪಸ್ಥಿತರಿದ್ದರು,

Related posts

ಕುವೆಟ್ಟು ವರಕಬೆ ಸಮೀಪ ರಸ್ತೆಗೆ ತುಂಡಾಗಿ ಬಿದ್ದ ಎಚ್ ಟಿ‌ ಲೈನ್ ವಿದ್ಯುತ್ ವಯರ್: ವಾಹನ ಸಂಚಾರ ಅಸ್ತವ್ಯಸ್ತ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

Suddi Udaya

ಬೆಳ್ತಂಗಡಿ : ಮಾನಸಿಕ ಅಸ್ವಸ್ಥನನ್ನು ಸಿಯೋನ್ ಆಶ್ರಮಕ್ಕೆ ಸೇರಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಂಜುಶ್ರೀ ನಿವೃತ್ತ ಮ್ಯಾನೇಜರ್ ಶೇಖರ್ ಅವರಿಗೆ ಸನ್ಮಾನ

Suddi Udaya
error: Content is protected !!